Ad Widget

ಹರಿಹರ ಪಳ್ಳತ್ತಡ್ಕ : ಶಿವಹರಿ ಆಟೋ ರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆ

ನೂತನ ಅಧ್ಯಕ್ಷರಾಗಿ ಮಧು ಗೋಳ್ಯಾಡಿ
ಕಾರ್ಯದರ್ಶಿಯಾಗಿ ರಾಕೇಶ್ ಬೆಂಡೋಡಿ
ಕೋಶಾಧಿಕಾರಿಯಾಗಿ ಭರತ್ ಕೇಮಟಿ

. . . . . . . . .

ಹರಿಹರ ಪಳ್ಳತ್ತಡ್ಕದ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆಯು ಮಾ.05 ರಂದು ದಯಾನಂದ ಪರಮಲೆ ರವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.
ತಾಲೂಕು ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಅಧ್ಯಕ್ಷರಾದ ಪ್ರಕಾಶ್, ಕಾರ್ಯದರ್ಶಿ ನಾರಾಯಣ.ಎಮ್.ಎಸ್, ಕೋಶಾಧಿಕಾರಿ ರವಿ ಜಾಲ್ಸೂರು ಹಾಗೂ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ಕೋಶಾಧಿಕಾರಿ ಲೋಕೇಶ್ ರಾಗಿಯಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ನೂತನ ಅಧ್ಯಕ್ಷರಾಗಿ ಮಧು ಗೋಳ್ಯಾಡಿ, ಕಾರ್ಯದರ್ಶಿಯಾಗಿ ರಾಕೇಶ್ ಬೆಂಡೋಡಿ, ಕೋಶಾಧಿಕಾರಿಯಾಗಿ ಭರತ್ ಕೇಮಟಿ ಇವರುಗಳನ್ನು ಆಯ್ಕೆ ಮಾಡಲಾಯಿತು.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!