- Wednesday
- March 12th, 2025

ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದಿಂದ 10ಮಾರ್ಚ್ 2025 ರಂದು ಪುತ್ತೂರು ಸೆಷನ್ಸ್ ನ್ಯಾಯಾಲಯಕ್ಕೆ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಶಿವಪ್ರಸಾದ್ ಎಸ್ ಅವರ ಮಾರ್ಗದರ್ಶನದಲ್ಲಿ ಹಿರಿಯ ವಕೀಲ ಮತ್ತು ನೋಟರಿ ಜಯರಾಮ್ ಚಿಲ್ತಡ್ಕ ಮತ್ತು ವಕೀಲ ಚೇತನ್ ಕೆ ಅವರ ಸಹಕಾರದಿಂದ ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮೌಲ್ಯಯುತ...

ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರೊಂದಕ್ಕೆ ಸ್ಕೂಟಿ ಢಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯದಿಂದ ಹರಿಹರಪಲ್ಲತ್ತಡ್ಕದ ಕಡೆಗೆ ಚಲಿಸುತ್ತಿದ್ದ ಕಾರಿಗೆ (KA21 Z 4868) ಪೈಚಾರು ಕಡೆಯಿಂದ ಬರುತ್ತಿದ್ದ ಸ್ಕೂಟಿ (KA21 EA 6591) ಡಿಕ್ಕಿಯಾಯಿತು. ಢಿಕ್ಕಿಯಾದ ರಭಸಕ್ಕೆ ಸವಾರ ಕಾರಿನ ಮೇಲೆ ಬಿದ್ದಿದ್ದು ಅಪಾಯದಿಂದ ಪಾರಾಗಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ರಾಜಿಯಲ್ಲಿ ಇತ್ಯರ್ಥವಾಯಿತೆಂದು...

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 21ನೇ ದಿನಕ್ಕೆ ಕಾಲಿರಿಸಿದೆ. ಮಾ. 12 ಮತ್ತು 13 ರಂದು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My...

ಗ್ರಾಮ ಪಂಚಾಯತು ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಧನಲಕ್ಷ್ಮೀ ಸ್ತ್ರೀಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ(ರಿ.) ಬೆಳ್ಳಾರೆ ಸೆಸ್ಕೋ ಸೋಲಾರ್ ಲೈಟ್ಸ್ ಪ್ರೈ.ಲಿ. ಬೆಂಗಳೂರು ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿಅಂತರಾಷ್ಟ್ರೀಯ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಳ ತಾಲೂಕು ಇದರ ವತಿಯಿಂದ ಬಡ್ಡಡ್ಕದ ಕೂರ್ನಡ್ಕ ಎಂಬಲ್ಲಿ ಶ್ರೀಮತಿ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಲೋಕನಾಥ್ ಅಮಚೂರು ನವರು ನಾಮಫಲಕವನ್ನು ಅನಾವರಣಗೊಳಿಸಿ ಗ್ರಾಮೀಣ ಮಟ್ಟದಲ್ಲಿ ಕೊರತೆಗಳು ಕಂಡುಬಂದಲ್ಲಿ ಮೊದಲಾಗಿ ಆ ಸಮಸ್ಯೆಯನ್ನು ಗುರುತಿಸಿ...

ಪ್ರತಿ ವರುಷ ಮಾರ್ಚ್ ತಿಂಗಳ ಎರಡನೇ ಬುಧವಾರದಂದು ವಿಶ್ವ ಧೂಮಪಾನ ರಹಿತ ದಿನ ಎಂದು ಆಚರಿಸಲಾಗುತ್ತದೆ. ಈ ವರುಷಮಾರ್ಚ್ 13 ರಂದು ವಿಶ್ವದಾದ್ಯಂತ ವಿಶ್ವ ಧೂಮಪಾನ ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು...

ಗುತ್ತಿಗಾರಿನ ರಾಘವೇಂದ್ರ ಕಾಂಪ್ಲೆಕ್ಸ್ ನಲ್ಲಿ ಶಿವರಾಮ ದೇವ ಮಾಲೀಕತ್ವದ ಪ್ರಕೃತಿ ಸ್ಟೇಷನರಿ ಮಾ.7 ರಂದು ಶುಭಾರಂಭಗೊಂಡಿತು. ಹಿರಿಯರಾದ ಮುಳಿಯ ತಿಮ್ಮಪ್ಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿಕಟಪೂರ್ವ ಅಧ್ಯಕ್ಷ ವೆಂಕಟ್ ದಂಬೆಕೋಡಿ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೇಶವ ಹೊಸೋಳಿಕೆ, ರಾಘವೇಂದ್ರ ಕಾಂಪ್ಲೆಕ್ಸ್ ನ...

ಸುಳ್ಯ ಲ್ಯಾಂಪ್ಸ್ ಸೊಸೈಟಿ ನಾಮನಿರ್ದೇಶಿತ ಸದಸ್ಯರಾಗಿ ಭವಾನಿಶಂಕರ್ ಕಲ್ಮಡ್ಕ ನೇಮಕಗೊಂಡಿದ್ದಾರೆ. ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರ ಮೇರೆಗೆ ಸುಳ್ಯ ತಾಲ್ಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘ ನಿ., (ಲ್ಯಾಂಪ್ಸ್) ಸುಳ್ಯ, ಇದರ ಆಡಳಿತ ಮಂಡಳಿಗೆ ಭವಾನಿಶಂಕರ್ ಕಲ್ಮಡ್ಕ ಇವರನ್ನು ಸರಕಾರದ...

ಶ್ರೀನಿಧಿ ಮಹಿಳಾ ಮಂಡಳಾ (ರಿ) ಕಾಯರ್ತೋಡಿ,ಸೂರ್ತಿಲ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.9 ರಂದುಶ್ರೀ ನಿಧಿ ಮಹಿಳಾ ಮಂಡಲದ ಸಭಾಂಗಣದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಮಧುಮತಿ ಬೊಳ್ಳೂರು,ಜತೆ ಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಒಕ್ಕೂಟ ಮತ್ತು ಅಧ್ಯಕ್ಷರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸುಳ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು...

ಇತಿಹಾಸ ಪ್ರಸಿದ್ಧ ಶ್ರೀ ರಾಜ್ಯದೈವ ಮತ್ತು ಪುರುಷದೈವ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಪೂರ್ವ ಪದ್ದತಿಯ ಪ್ರಕಾರವಾಗಿ ಧ್ವಜಾರೋಹಣ ನೇರವೇರಿತು. ಮಾರ್ಚ್ 14 ರಂದು ಮುಂಡೋಡಿ ತರವಾಡು ಮನೆಯಿಂದ, ಶ್ರೀ ರುದ್ರ ಚಾಮುಂಡಿ ದೈವಸ್ಥಾನದಿಂದ,ತಳೂರಿನಿಂದ ಶ್ರೀ ದೈವಗಳ ಭಂಡಾರ ಬಂದು ರಾತ್ರಿ ಪಲ್ಲಕ್ಕಿ ಉತ್ಸವ ಹಾಗೂ 15 ರಂದು ಬೆಳಿಗ್ಗೆ ಶ್ರೀ ರಾಜ್ಯದೈವ, ಶ್ರೀ ರುದ್ರ...

All posts loaded
No more posts