- Tuesday
- April 1st, 2025

ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಪ್ರಥಮ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಂ.ಮುಸ್ತಫ ಅವರನ್ನು ಸರಕಾರ ನೇಮಿಸಿದೆ. ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ನಗರದ ಅಭಿವೃದ್ಧಿಗಾಗಿ ಯೋಜನಾ ಪ್ರಾಧಿಕಾರ ರಚನೆ ಆಗುವಲ್ಲಿ ಶ್ರಮಿಸಿದ್ದರು. ಮಾ. 17 ರಂದು ನಗರ ಪಂಚಾಯತ್ ನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸುಬ್ರಹ್ಮಣ್ಯ ಮಾ.15 : ನಿಟ್ಟೆ ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನೇರಳಕಟ್ಟೆ ಮಂಗಳೂರು ಇವರು ಸುಬ್ರಹ್ಮಣ್ಯದ ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್, ಇನ್ನರ್ವಿಲ್ ಕ್ಲಬ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಹಾಗೂ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಇವುಗಳ ಜಂಟಿ ಆಶ್ರಯದಲ್ಲಿ ಸುಬ್ರಹ್ಮಣ್ಯದ ಸದಾನಂದ...

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.17 ರಂದು ಸೋಮವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು...

ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಸಹಕಾರದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಅಪಘಾತ ವಿಮೆ ನೊಂದಣಿ ಶಿಬಿರ ಮಾ. 16 ರಂದು ಕುಕ್ಕುಜಡ್ಕ ಪಂಚಾಯತ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಾಪಕಾಧ್ಯಕ್ಷರಾದ ಪ್ರದೀಪ್ ಬೊಳ್ಳೂರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಎಂ ಬಿ...

ಮನೆಯಲ್ಲಿ ನಿಲ್ಲಿಸಿದ್ದ ಕಾರು ತನ್ನಷ್ಟಕ್ಕೆ ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದ್ದರಿಂದ ಕುಸಿದು ಬಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಮಾ.15 ನಡೆದಿದೆ. ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜರ್ ಜೋಸೇಫ್ ರವರಿಗೆ ಗುದ್ದಿದಾಗ ಕುಸಿದು ಬಿದ್ದರೆನ್ನಲಾಗಿದ್ದು, ಮನೆಯಲ್ಲಿದ್ದ...

ಪುತ್ತೂರು: ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ...

ಈಗಾಗಲೇ ಏನೆಕಲ್ಲು, ಪಂಜ, ನಿಂತಿಕಲ್ಲು ಹಾಗೂ ಪೆರ್ಲಂಪಾಡಿ ಯಲ್ಲಿ ಯೋಗ ತರಗತಿಯನ್ನು ನಡೆಸುತ್ತಿರುವ ಶರತ್ ಮರ್ಗಿಲಡ್ಕ ರವರ “ನಿರಂತರ ಯೋಗ ಕೇಂದ್ರ”ದ ನೂತನ ಯೋಗ ತರಗತಿಯು ಏಪ್ರಿಲ್ 01 ರಂದು ಸುಳ್ಯದ ಬಸ್ ನಿಲ್ದಾಣದ ಎದುರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪ್ರಾರಂಭಗೊಳ್ಳಲಿದ್ದು, ಯೋಗಾಸಕ್ತರು ಈ ಯೋಗ ತರಗತಿಯು ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಯೋಗ...

ಸುಬ್ರಹ್ಮಣ್ಯ ಮಾ.15: ಸುಬ್ರಹ್ಮಣ್ಯ ಸಮೀಪದ ಕೈಕಂಬ ನಡುತೋಟ ಶ್ರೀ ಶಿರಾಡಿ ದೈವದ ವಾರ್ಷಿಕ ನೇಮೋತ್ಸವ ಶುಕ್ರವಾರ ರಾತ್ರಿಯಿಂದ ಆರಂಭಗೊಂಡು ಶನಿವಾರ ಮಧ್ಯಾಹ್ನ ತನಕ ಜರಗಿತು.ಶುಕ್ರವಾರ ಸಂಜೆ ಶಿರಾಡಿ ದೈವದ ಚಾವಡಿಯಿಂದ ಭಂಢಾರ ತೆಗೆದು ಕೊಡಿನಾಡದಲ್ಲಿ ಇಡಲಾಯಿತು. ತದನಂತರ ದೈವಗಳಿಗೆ ಎಣ್ಣೆ ಇಡಲಾಯಿತು.ನಾಗಭ್ರಹ್ಮ, ಪಂಜುರ್ಲಿ, ಗುಳಿಗ, ಸತ್ಯದೇವತೆ ಮುಂತಾದ 15 ದೈವಗಳು ನರ್ತನ ಸೇವೆಯನ್ನು ಮಾಡಿ ಕೊನೆಗೆ...