- Tuesday
- April 1st, 2025

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟ ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಶ್ರೀಮತಿ ವಿನುತಾ ಪಾತಿಕಲ್ಲುರವರು...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ತಿಂಗಳು ಪೂರೈಸುತ್ತಿದ್ದು, ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. ಮಾರ್ಚ್ 20 ರಂದು ಗುರುವಾರ ಸಂಜೆ 7.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು...

ಐವತೊಕ್ಲು ಗ್ರಾಮದ ಪಲ್ಲೋಡಿ ನಿವಾಸಿ ,ಮೀನಾಕ್ಷಿ ಇವರು ಕಳೆದ ಒಂದು ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಯುವ ತೇಜಸ್ಸು ಬಳಗದಿಂದ ಆರ್ಥಿಕ ಸಹಾಯಧನದ ₹. 12000/- ಚೆಕ್ ಅನ್ನು ಮಾ.16ರಂದು ಅವರ ನಿವಾಸದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವ ತೇಜಸ್ಸು ಬಳಗದ ಸದಸ್ಯರು ಉಪಸ್ಥಿತರಿದ್ದರು.

ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಅಧ್ಯಕ್ಷರಾದ ಮೀರಾಝ್ ಸುಳ್ಯ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಗ್ರಾಮಾಂತರ ಜಿಲ್ಲಾ ಪ್ರ.ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ವೀಕ್ಷಕರಾಗಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಿದರು.ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ವಿಷಯದಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಪ್ರತೀ ಬ್ರಾಂಚ್ ಮಟ್ಟದಿಂದ ಆಯಾಯ...

ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಆಯೋಜಸಲ್ಪಡುತ್ತಿರುವ ಇನ್ಸ್ಪೈಯರ್ ಅವಾರ್ಡ್ ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಅವಾರ್ಡ್ಗೆ ಆಯ್ಕೆಯಾಗಿರುತ್ತಾರೆ. 6ನೇ ಆಂಗ್ಲ ಮಾಧ್ಯಮ ವಿಭಾಗದ ಪಿ ಮನ್ವಿ ಹಾಗೂ ಅಹನ್ ಗೌಡ ಕೆ ಎಚ್ ಆಯ್ಕೆಯಾದ ವಿದ್ಯಾರ್ಥಿಗಳು. ವಿಜ್ಙಾನ ಶಿಕ್ಷಕ ದಿನೇಶ್ ಮಾಚಾರ್ ಇವರ...