
ಐವತೊಕ್ಲು ಗ್ರಾಮದ ಪಲ್ಲೋಡಿ ನಿವಾಸಿ ,ಮೀನಾಕ್ಷಿ ಇವರು ಕಳೆದ ಒಂದು ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಯುವ ತೇಜಸ್ಸು ಬಳಗದಿಂದ ಆರ್ಥಿಕ ಸಹಾಯಧನದ ₹. 12000/- ಚೆಕ್ ಅನ್ನು ಮಾ.16ರಂದು ಅವರ ನಿವಾಸದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವ ತೇಜಸ್ಸು ಬಳಗದ ಸದಸ್ಯರು ಉಪಸ್ಥಿತರಿದ್ದರು.