- Tuesday
- April 1st, 2025

ಇತ್ತೀಚೆಗೆ ಪುತ್ತೂರು ಉಪ ವಿಭಾಗದ ಸಹಾಯಕ ಕಮಿಶನರ್ ಆಗಿ ಅಧಿಕಾರ ಸ್ವೀಕರಿಸಿದ ಸ್ಟೆಲ್ಲ. ವಿ. ಯವರನ್ನು ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡ ಕೆ. ಎಂಮುಸ್ತಫ ಪುತ್ತೂರು ಎಸಿ ಕಚೇರಿ ಯಲ್ಲಿ ಭೇಟಿಯಾದರು.ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರಿಗೆ ನಿವೇಶನ ಮಂಜೂರಾಗದೆ ಗೃಹ ಭಾಗ್ಯ ಯೋಜನೆ ವಿಳಂಬವಾಗುತ್ತಿದ್ದು ಎಸಿ ಕಚೇರಿಯಲ್ಲಿರುವ ಪ್ರಸ್ತಾವನೆಗೆ ಮಂಜೂರಾತಿ...

ಸುಳ್ಯ ಸುಬ್ರಹ್ಮಣ್ಯ ರಸ್ಯೆಯ ಕಾಜಿಮಡ್ಕ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿದ ಶಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಾ.20 ರಂದು ಸಂಜೆ ನಡೆದಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದು ಕಾರು ಜಖಂಗೊಂಡಿದೆ.

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು. ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಾಗೂ ಭೂಮಿಯ ಫಲವತ್ತತೆಯ ಸಂವರ್ಧನೆ ಗೋ ನಂದಾಜಲ ತಯಾರಿಯ...

ಮಾ.31 ರಂದು ನಿವೃತ್ತಿ ಹೊಂದಲಿರುವ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಬಾಳಿಕಳರವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು. ಮಾ.೨೦ ರಂದು ಡಾ.ನಂದಕುಮಾರ್ರು ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಹಾಗೂ ಡಾ. ಜ್ಯೋತಿಆರ್ ಪ್ರಸಾದ್ ನೇತೃತ್ವದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಕಮಿಟಿ `ಬಿ'...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಸ್ಸಿನ ವ್ಯವಸ್ಥೆ ಸರಿಪಡಿಸಬೇಕಾಗಿ ಕೆ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬೃಹತ್...

ಹೌಸ್ ಫುಲ್ ಪ್ರದರ್ಶನದೊಂದಿಗೆ ತಿಂಗಳು ಪೂರೈಸಿದ "ಭಾವ ತೀರ ಯಾನ " ಮಾ. 21ರಂದು ಶುಕ್ರವಾರ ಸಂಜೆ 4.00 ಗಂಟೆಗೆ ಪುತ್ತೂರಿನ ಭಾರತ್ ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಚಿತ್ರ 5 ನೇ ವಾರಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ಚಿತ್ರತಂಡದ ನಾಯಕ, ನಾಯಕಿಯರೂ ಸೇರಿದಂತೆ ಇಡೀ ಚಿತ್ರ ತಂಡವೇ ಪುತ್ತೂರಿಗೆ ಆಗಮಿಸಲಿದೆ. ಜತೆಗೆ ತುಳು ಚಿತ್ರರಂಗದ...

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಅರ್ಥಶಾಸ್ತ್ರ ವಿಭಾಗದಿಂದ 01/03/2025 ರಂದು ಜಾಗತಿಕ ತಾಪಮಾನ ಏರಿಕೆ ಕುರಿತು ಅತಿಥಿ ಉಪನ್ಯಾಸವನ್ನು ಆಯೋಜಿಸಲಾಗಿತ್ತು.ಖ್ಯಾತ ವನ್ಯಜೀವಿ ಸಂರಕ್ಷಕ ಭುವನೇಶ್ ಕೈಕಂಬ ಅವರು ಸಂಪನ್ಮೂಲ ವ್ಯಕ್ತಿಯಾಗಿ ಅರಣ್ಯನಾಶ, ಪರಿಸರ ಮಾಲಿನ್ಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಮುಂತಾದ ಜಾಗತಿಕ ತಾಪಮಾನ ಏರಿಕೆಗೆ ಕಾರಣವಾಗುವ ಮಾನವ...

ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನೂತನ ಉಪಕುಲಪತಿಯಾಗಿ ಅಧಿಕಾರವಹಿಸಿಕೊಂಡ ಡಾ.ಬಿ.ಸಿ.ಭಗವಾನ್ ಅವರನ್ನು ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸುಳ್ಯದ ವತಿಯಿಂದ ಬೆಂಗಳೂರಿನಲ್ಲಿರುವ ಉಪಕುಲಪತಿಗಳ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ”ಬಿ” ಸುಳ್ಯ ಇದರ ಚೇರ್ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ, ನಿರ್ದೇಶಕಿ ಡಾ.ಅಭಿಜ್ಞಾ ಕೆ.ಆರ್ ಮುಖ್ಯ ಕಾರ್ಯನಿರ್ವವಣಾಧಿಕಾರಿ ಡಾ.ಉಜ್ವಲ್ ಯು.ಜೆ,...

ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವದ ಪ್ರಯುಕ್ತ ಮಾ.19ರಂದು ರಾತ್ರಿ ಶ್ರೀ ರುಧಿರ ಚಾಮುಂಡಿ ದೈವದ ನೇಮೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಂಜೆ ನಡುಬೆಟ್ಟು ಚಾವಡಿಯಿಂದ ಶ್ರೀ ದೈವಗಳ ಭಂಡಾರ ಆಗಮಿಸಿ ರುಧಿರ ಚಾಮುಂಡಿ ದೈವದ ನೇಮೋತ್ಸವ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ...

ಪ್ರತಿ ವರ್ಷ ಮಾರ್ಚ್ 20ರಂದು ವಿಶ್ವ ಬಾಯಿ ಆರೋಗ್ಯ ದಿನ ಎಂದು ಆಚರಿಸಿ ಬಾಯಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗ್ರತಿ ಮೂಡಿಸಲಾಗುತ್ತದೆ. 2007ರಲ್ಲಿ ಈ ಆಚರಣೆ ಆರಂಭವಾಯಿತು. ಬಾಯಿಯ ಆರೋಗ್ಯವನ್ನು ಕಾಪಾಡುವುದು ಹೇಗೆ ಮತ್ತು ಬಾಯಿ ಆರೋಗ್ಯವನ್ನು ಕಾಪಾಡಿಕೊಳ್ಳುವುದರಿಂದ ದೇಹದ ಆರೋಗ್ಯದ ಮೇಲೆ ಉಂಟಾಗುವ ಧನ್ಮಾತ್ಮಕ ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸದುದ್ದೇಶ ಈ...

All posts loaded
No more posts