ಸುಳ್ಯ ಸುಬ್ರಹ್ಮಣ್ಯ ರಸ್ಯೆಯ ಕಾಜಿಮಡ್ಕ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿದ ಶಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಾ.20 ರಂದು ಸಂಜೆ ನಡೆದಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದು ಕಾರು ಜಖಂಗೊಂಡಿದೆ.

ಸುಳ್ಯ ಸುಬ್ರಹ್ಮಣ್ಯ ರಸ್ಯೆಯ ಕಾಜಿಮಡ್ಕ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿದ ಶಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಾ.20 ರಂದು ಸಂಜೆ ನಡೆದಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದು ಕಾರು ಜಖಂಗೊಂಡಿದೆ.

06.03.2026 e paper
e paper 16.01.2026