Ad Widget

ಪ್ರೇಕ್ಷಕರ ಮನಗೆದ್ದು 5 ನೇ ವಾರಕ್ಕೆ ಪಾದಾರ್ಪಣೆ ಮಾಡಿದ “ಭಾವ ತೀರ ಯಾನ” – ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಸಂಭ್ರಮಾಚರಣೆ – ಮಾ.22 ರಂದು ಸಂಜೆ 4.30 ಕ್ಕೆ ಶೋ ಲಭ್ಯ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಹೌಸ್ ಫುಲ್ ಪ್ರದರ್ಶನದೊಂದಿಗೆ 5 ನೇ ವಾರಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಇಂದು ಪುತ್ತೂರಿನ‌ ಭಾರತ್ ಸಿನೇಮಾಸ್ ನಲ್ಲಿ ಸಂಭ್ರಮಾಚರಣೆ ನಡೆಯಿತು.‌ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ್ ಅಂಬೆಕಲ್ಲು, ನಟ ತೇಜಸ್ ಕಿರಣ್,ಸಂದೀಪ್ ರಾಜಗೋಪಾಲ್,...

ಸುಳ್ಯ :ವಿಶ್ವ ಜಲದಿನ ಅಂಗವಾಗಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಜೀವನದಿ ಪಯಸ್ವಿನಿಗೆ ಆರತಿ ಕಾರ್ಯಕ್ರಮ

ವಿಶ್ವ ಜಲ ದಿನದ ಅಂಗವಾಗಿ ಕರ್ನಾಟಕದ ಜೀವನಾಡಿ ಕಾವೇರಿ ಮಾತೆಗೆ ನಮನ ಸಲ್ಲಿಸುವ ಕಾರ್ಯಕ್ರಮ ಕಾವೇರಿ ಆರತಿ ಇಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ ಭಾಗಮಂಡಲದ ತಲ ಕಾವೇರಿ ಯಲ್ಲಿ ಪೂಜೆ ಸಲ್ಲಿಸಿ ಸಂಜೆ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಆವರಣದಲ್ಲಿ ಕಾವೇರಿ ಆರತಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ಯುವ ಕಾಂಗ್ರೆಸ್...
Ad Widget

ಸುಬ್ರಹ್ಮಣ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಇಂದು ಪ್ರಪಂಚದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿರುವುದು ಮಾತ್ರವಲ್ಲದೆ, ಅತ್ಯುನ್ನತ ಹುದ್ದೆ ಅಲಂಕರಿಸಿರುತ್ತಾರೆ. ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಹಿಡಿದು ತಾಲೂಕು, ಜಿಲ್ಲೆ, ರಾಜ್ಯ ಹಾಗೂ ದೇಶದ ಎಲ್ಲಾ ಸಾರ್ವಜನಿಕ ಸಂಸ್ಥೆಗಳಲ್ಲಿ, ಉದ್ದಿಮೆಗಳಲ್ಲಿ, ಸಂಘ-ಸಂಸ್ಥೆಗಳಲ್ಲಿ, ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಸಾರಥಿಯಾಗಿ ಮುನ್ನಡೆಯುತ್ತಿದ್ದಾರೆ. ಇಡೀ ನಾರಿ ಶಕ್ತಿ ನಮ್ಮ ದೇಶದ ಆಸ್ತಿ ಆಗಿರುತ್ತದೆ.” ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ...

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಸಿಂಚನ ಪಿ ಹಾಗೂ ಭಾರತಿ ಎಂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ (ಸ್ವಾಯತ್ತ) ಉಜಿರೆ, ಆಯೋಜಿಸಿದಂತಹ ರಾಷ್ಟ್ರೀಯ ಮಟ್ಟದ ಅಂತರ್...

ಎನ್.ಎಸ್.ಎಸ್.ಘಟಕದಿಂದ ಮರ್ದಾಳದ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿಯನ್ನು ನೀಡಿದರು. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ...

ಕವನ : “ಪರೀಕ್ಷೆ” ಭಯಬೇಡ…

ವಿದ್ಯಾರ್ಥಿಗಳೇ,ಪರೀಕ್ಷೆಗಳು ಬರುತ್ತಿವೆ ಇನ್ನೇನು ಹತ್ತಿರ, ಆಗದಿರಿ ನೀವು ಭಯಪಟ್ಟು ತತ್ತರ, ಧೈರ್ಯದಿಂದ ಬರೆಯಿರಿ ಕೇಳಿರುವ ಪ್ರಶ್ನೆಗಳಿಗೆ ಉತ್ತರ…ನೀವು ವರ್ಷಪೂರ್ತಿ ಓದಿರುವ ಪಾಠಗಳೇ, ಕಲಿತಿರುವ ಪ್ರಶ್ನೆಗಳೇ ಬರುವುದು ಪರೀಕ್ಷೆಯಲ್ಲಿ ಭಯವೇಕೆ ಇನ್ನು, ಮನದೊಳಗಿನ ಭಯಬಿಟ್ಟು ಹಿಡಿದುಕೊಳ್ಳಿರಿ ಪೆನ್ನು…ಓದುವ ಪಾಠಗಳಲ್ಲಿ ಸಂದೇಹಗಳಿದ್ದರೆ ತೆಗೆದುಕೊಳ್ಳಿರಿ ನಿಮ್ಮ ಶಿಕ್ಷಕರಿಂದ ಮಾರ್ಗದರ್ಶನವನ್ನು, ಪರೀಕ್ಷೆಗೆ ತೆರಳುವ ಮೊದಲು ಪಡೆದುಕೊಳ್ಳಿರಿ ನಿಮ್ಮ ತಂದೆ-ತಾಯಿಯ ಆಶೀರ್ವಾದವನ್ನು…ಹೆತ್ತವರ ಆಶೀರ್ವಾದದಿಂದ,...

ಮಂಡೆಕೋಲು : ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸದಾನಂದ ಮಾವಜಿ

ಮಂಡೆಕೋಲು ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ 9 ಜನ ನೂತನ ಸದಸ್ಯರನ್ನು ಸರಕಾರ ಈ ಹಿಂದೆ ಆಯ್ಕೆ ಮಾಡಿತ್ತು. ಸಮಿತಿಯ ಮೊದಲ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸದಾನಂದ ಮಾವಜಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಮಿತಿಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ ಗೌಡ ಪೇರಾಲು, ಕೃಷಿಕ ಶುಭಕರ ಬೊಳುಗಲ್ಲು, ಉದ್ಯಮಿ ವಿಕಾಸ್ ಮೀನಗದ್ದೆ, ಸತೀಶ್ ಕಣೆಮರಡ್ಕ,...

ಮಾವಿನಕಟ್ಟೆ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧಿ ಯೋಜನೆ ಮಾವಿನಕಟ್ಟೆ ಒಕ್ಕೂಟದ ವತಿಯಿಂದ ಮಾವಿನಕಟ್ಟೆ ಶ್ರೀ ವಿಷ್ಣು ಮೂರ್ತಿ ದೈವಸ್ಥಾನ ದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತುಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಸೇವಾಪ್ರತಿನಿಧಿ ಭಾಗವಹಿಸಿ ಸಹಕರಿಸಿದರು.
error: Content is protected !!