- Saturday
- March 7th, 2026
ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯವಿದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮುಂಭಾಗದಲ್ಲಿ, ದಿವಂಗತ ಜಿ.ಎಲ್.ಆಚಾರ್ಯ ಅವರ ಜನ್ಮ ಶತಾಬ್ಧಿಯ ಸನೆನಪಿಗಾಗಿ...
ಸುಬ್ರಹ್ಮಣ್ಯ ಮಾ.22: ಪಶ್ಚಿಮ ಘಟ್ಟ ಪ್ರದೇಶ ವಿಶಾಲವಾಗಿದ್ದು ದಟ್ಟ ಕಾನನದಿಂದ ಕೂಡಿದ್ದು ಸ್ವಚ್ಛಂದವಾದ ಗಾಳಿ ನಾವು ಪಡೆಯುತ್ತಾ ಇದ್ದೇವೆ. ಬೇಸಿಗೆಯ ಬಿರು ಬಿಸಿಲಿನಲ್ಲಿ ಕೂಡ ಕಾಡುಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸಿ ಜರಿ ತೊರೆಗಳಲ್ಲಿ ಇರುವ ನೀರನ್ನ ಕುಡಿದು ಜೀವಿಸ್ತ ಇದ್ದಾವೆ. ಹೀಗಿರುವಾಗ ರಾಜ್ಯ ಸರಕಾರವು ಪ್ರಾಣಿಗಳಿಗೆ ನೀರು ಕುಡಿಯಲು ಬೇಕಾದಷ್ಟು ನೀರು ಹಾಗೂ ಆಹಾರ ಇಲ್ಲ ಹಾಗೂ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಮಾ.23ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು...
ಸುಬ್ರಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಸರ್ಕಾರದ ಯೋಜನಾ ಸಚಿವ ಡಿ. ಸುಧಾಕರ್ ಮಾ.22 ರಂದು ಮಧ್ಯಾಹ್ನ ಭೇಟಿ ನೀಡಿದರು. ಸಚಿವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್ ಅವರು ಸ್ವಾಗತಿಸಿ ಬರಮಾಡಿಕೊಂಡರು. ಸಚಿವರು ಶ್ರೀಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ತುಲಾಭಾರ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆಯಆಮಂತ್ರಣ ಪತ್ರಿಕೆಯನ್ನು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೀಡಲಾಯಿತು.ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರಿಗೆ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಶ್ರೀ ದೇವಳಕ್ಕೆ ಆಗಮಿಸಿ ನೀಡುವ ಮೂಲಕ ವಿರಾಟ್ ದೇವತಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬಳಿಕ ಶ್ರೀ ದೇವಳದಿಂದ ಬೋಜನ...
ಕೊಡಗು ಸಂಪಾಜೆ ಗ್ರಾಮದ ಅರೆಕಲ್ಲು ಬಳಿ ರಕ್ಷಿತಾರಣ್ಯದಲ್ಲಿ ಆನೆಯೊಂದು ಸತ್ತು ಕೊಳೆತ ಸ್ಥಿತಿಯಲ್ಲಿ ಮಾ.21ರಂದು ಪತ್ತೆಯಾಗಿದ್ದು, ಸಹಜವಾಗಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ವಯಸ್ಸಾಗಿರುವ ಆನೆಯಾಗಿದ್ದು ಕಲ್ಲಿನ ಎಡೆಯಲ್ಲಿ ಕಾಲು ಸಿಲುಕಿ ಸಾವು ಸಂಭವಿಸಿರಬುದು. ಮೂರು ನಾಲ್ಕು ದಿನಗಳ ಹಿಂದೆ ಸತ್ತಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾ.22 ರಂದು ನಡೆಯಿತು. ಸುಳ್ಯ ಪೋಲೀಸ್ ಉಪನಿರೀಕ್ಷಕ ಶ್ರೀ ಸಂತೋಷ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಡಾ. ಜ್ಯೋತಿ ಆರ್. ಪ್ರಸಾದ್, ಸೆಕ್ರೆಟರಿ ಕಮಿಟಿ ‘ಬಿ’ ಎ.ಒ.ಎಲ್.ಇ(ರಿ), ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರುಡಾ....
ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕುಕ್ಕನ್ನೂರು ಉಳ್ಳಾಕುಲು ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ಮಾ.22 ರಂದು ಬೆಳಿಗ್ಗೆ ಮುಹೂರ್ತ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ. ಎನ್.ಎಸ್. ನಡುಬೆಟ್ಟು, ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಅಧ್ಯಕ್ಷ ಗಿರೀಶ್ ನಾಯಕ್, ಕಾರ್ಯದರ್ಶಿ ಸುದೀರ್ ರೈ, ಖಜಾಂಚಿ...
ಸುಬ್ರಹ್ಮಣ್ಯ ಮಾ .21: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಮುಂದಿನ ತಿಂಗಳು ಡಿಸ್ಟ್ರಿಕ್ಟ್ ಗವರ್ನರ್ ವಿಕ್ರಮದತ್ತ ಅವರು ಭೇಟಿ ನೀಡುವ ಸಮಯದಲ್ಲಿ ಪೂರ್ವ ತಯಾರಿ ಹಾಗೂ ಪರಿಶೀಲನೆಗಾಗಿ ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ವಿನಯಕುಮಾರ್ ಬೆಳ್ಳಾರೆ ಅವರು ಬುಧವಾರ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಭವನದಲ್ಲಿ ಕ್ಲಬ್ ಅಸೆಂಬ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸುಬ್ರಹ್ಮಣ್ಯ ರೋಟರಿ...
ಸ್ನೇಹ ಸಂಗಮ ಯೋಗ ಬಳಗ(ರಿ.), ಪತಂಜಲಿ ಯೋಗ ಕೇಂದ್ರ ಹಾಗೂ ಭುವನ್ ರಾಜ್ ಫೌಂಡೇಶನ್ ಮೈಸೂರು ಇವುಗಳ ಸಹಯೋಗದೊಂದಿಗೆ ಫೆ.23 ರಂದು ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 8 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ.ಕೊರಂಬಡ್ಕ, ಚಿನ್ನದ ಪದಕ,8 ವರ್ಷದಿಂದ 12 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಹವೀಕ್ಷ. ಎಸ್. ಆರ್ 4ನೇ ಸ್ಥಾನ,ಜಿಶಾ. ಕೊರಂಬಡ್ಕ...
Loading posts...
All posts loaded
No more posts
