Ad Widget

ವಳಲಂಬೆ : ಜಾತ್ರೋತ್ಸವದ ಅಂಗವಾಗಿ ಸತ್ಯನಾರಾಯಣ ದೇವರ ಪೂಜೆ – ದೈವಗಳ ಭಂಡಾರ ಆಗಮನ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ತಳೂರು ಹಾಗೂ ಕಂದ್ರಪ್ಪಾಡಿಯಿಂದ ಶ್ರೀ ರಾಜ್ಯದೈವ ಮತ್ತು ಪುರುಷ ದೈವದ ಭಂಡಾರ ಶ್ರೀಕ್ಷೇತ್ರಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ...

ಸಂಪಾಜೆ : ಗ್ರಾ.ಪಂ.ವತಿಯಿಂದ ಅಶಕ್ತರಿಗೆ ನೆರವು

ಸಂಪಾಜೆ ಗ್ರಾಮ ಪಂಚಾಯಿತಿ ವತಿಯಿಂದ ವಿಕಲಚೇತನರಾದ ಸುರೇಶ ಗೂನಡ್ಕ ರವರ ಮನೆ ರಿಪೇರಿಗೆ ಸಹಾಯಧನ ಹಾಗೂ ಕಡೆಪಾಲ ನಿವಾಸಿ ಅನಿಶ್ ಪಿಂಟೋ ರವರಿಗೆ ವಾಟರ್ ಬೆಡ್ ನೀಡಲಾಯಿತು.‌ ಸಹಾಯಧನ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ, ಉಪಾಧ್ಯಕ್ಷರಾದ ಎಸ್. ಕೆ.ಹನೀಫ್,...
Ad Widget

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಮಾ.25  ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ  ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.25ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಕವಯತ್ರಿ ಪ್ರಿಯಾ ಸುಳ್ಯರವರಿಗೆ ಚಂದನ ಸಾಹಿತ್ಯ ರತ್ನ ಪ್ರಶಸ್ತಿ

ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಹಿತಿ ಎಚ್ ಭೀಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಭ್ರಮ-2025 ದಿನಾಂಕ 23-03-2025 ರಂದು ದೇವಮ್ಮ ಕಾಂಪ್ಲೆಕ್ಸ್ ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಇವರು ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ 2025 ನೇ ಸಾಲಿನ ಚಂದನ ಸಾಹಿತ್ಯ ರತ್ನ ಪ್ರಶಸ್ತಿ...

ಇಂದು ವಳಲಂಬೆಯಲ್ಲಿ ಸತ್ಯನಾರಾಯಣ ದೇವರ ಪೂಜೆ, ರಾತ್ರಿ ದುರ್ಗಾ ಪೂಜೆ – ನಾಳೆ ರಾಜ್ಯದೈವ, ಪುರುಷ ದೈವಗಳ ನೇಮೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಶತ ರುದ್ರಾಭಿಷೇಕ, ಲಕ್ಷ್ಮಿ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಲಿದೆ. ಸಂಜೆ ಭಜನೆ ರಾತ್ರಿ ಶ್ರೀ ದುರ್ಗಾ ಪೂಜೆ ಮತ್ತು ಕಾರ್ತಿಕ ಪೂಜೆ ನಡೆಯಲಿದೆ. ರಾತ್ರಿ ದಿ| ಕೀರ್ತಿಶೇಷ ದೇವಕಿ ಸ್ಮರಣಾರ್ಥ ಶ್ರೀ ಪಂಜುರ್ಲಿ ಪ್ರಸಾದಿತ ಯಕ್ಷಗಾನ ಮಂಡಳಿ ಸಾಸ್ತಾನ...
error: Content is protected !!