Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಕೂಜುಗೋಡು ಕುಟುಂಬದ ಸದಸ್ಯರಿಗೆ ಪ್ರಾತಿನಿಧ್ಯ ನೀಡಬೇಕೆಂದು ಮುಜರಾಯಿ ಸಚಿವರಿಗೆ ಮನವಿ ಸಲ್ಲಿಕೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಕೂಜುಗೋಡು ಕುಟುಂಬದ ಸದಸ್ಯರೊಬ್ಬರಿಗೆ ಪ್ರಾತಿನಿಧ್ಯ ನೀಡಬೇಕೆಂದು ಕೂಜುಗೋಡು ಕುಟುಂಬಸ್ಥರು ಮುಜರಾಯಿ ಸಚಿವರಿಗೆ ಮನವಿ ಸಲ್ಲಿಕೆ ಮಾಡಿದರು.ಈ ಸಂದರ್ಭದಲ್ಲಿ ಶಿವಕುಮಾರ್ ಕೂಜುಗೋಡು, ನರೇಂದ್ರ ಕೂಜುಗೋಡು, ಜಯಪ್ರಕಾಶ್ ಕೂಜುಗೋಡು, ಸೋಮಸುಂದರ ಕೂಜುಗೋಡು, ಶರತ್ ಕೂಜುಗೋಡು, ಅಶೋಕ್ ಕೂಜುಗೋಡು, ಅಜಿತ್ ಕೂಜುಗೋಡು ಉಪಸ್ಥಿತರಿದ್ದರು.

ಕಲ್ಮಕಾರು : ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ

ಏ.09 ರಂದು ನಡೆಯಲಿರುವ ಕಲ್ಮಕಾರು ಶಕ್ತಿನಗರದ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವ, ಗಣಪತಿ ಹವನ ಹಾಗೂ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.24 ರಂದು ನಡೆಯಿತು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅಡಳಿತ ಸಮಿತಿ, ಭಜನಾ ಮಂಡಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಹಾಗೂ...
Ad Widget

ಕೊಲ್ಲಮೊಗ್ರು : ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಿಕಾರ ಸ್ವೀಕಾರ

ಕೊಲ್ಲಮೊಗ್ರು ಗ್ರಾಮದ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಸ್ವೀಕಾರವು ಮಾ.20 ರಂದು ವಿದ್ಯುಕ್ತವಾಗಿ ನಡೆಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶೇಖರ ಅಂಬೆಕಲ್ಲು ಹಾಗೂ ಬಳಗದವರು ಅಧಿಕಾರ ಸ್ವೀಕರಿಸಿದರು. ನೂತನ ವ್ಯವಸ್ಥಾಪನಾ ಸಮಿತಿ ಅಧಿಕಾರ ಸ್ವೀಕರಿಸುವವರೆಗೆ ಆಡಳಿತ ಅಧಿಕಾರಿಗಳಾಗಿದ್ದ ಮೋಹನ್ ಇವರು ಅಧಿಕಾರ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷರಾದ...

ಕುಕ್ಕೆಯಲ್ಲಿ ಉಚಿತ ಸಾಮೂಹಿಕ ವಿವಾಹಹಸೆಮಣೆಗೇರಿದ 10 ನವ ಜೋಡಿಗಳು

ಸುಬ್ರಹ್ಮಣ್ಯ ಮಾ.24: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷ ನಡೆಸಿಕೊಂಡು ಬರುವಂತೆ ಈ ವರ್ಷವೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸೋಮವಾರ ಆದಿ ಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ನಡೆಯಿತು. ಪೂರ್ವಾಹ್ನ ಗಂಟೆ 11:00 ರಿಂದ 12:00 ರವರೆಗಿನ ವೃಷಭ ಲಗ್ನದಲ್ಲಿ 10 ನವ ಜೋಡಿಗಳು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ...
error: Content is protected !!