- Wednesday
- April 2nd, 2025

ಕರಂಗಲ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ದೇವಚಳ್ಳ ಗ್ರಾಮದ ಪುಂಡರೀಕ ಮತ್ತು ಜಯಂತಿ ದಂಪತಿಗಳ ಪುತ್ರನಾದ ಧೃತಿಕ್.ಎಂ ಹಾಗೂ ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿಯಾದ ಹಿತೈಷಿ.ಹೆಚ್ ಇವರುಗಳು 2024-25ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪ್ರಥಮ ಹಂತದಲ್ಲಿ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಅಲ್ಲದೇ ಈ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ...

ಚೆನ್ನಕೇಶವ ದೇವಸ್ಥಾನ ದ ಬಳಿಯಲ್ಲಿ ಎಳನೀರು ತುಂಬಿಕೊಂಡು ಹೋಗುತಿದ್ದ ಪಿಕಪ್ ವಾಹನ (KA 12B9634) ಬ್ರೇಕ್ ವೈಫಲ್ಯ ಗೊಂಡು ಸಮೀಪದ ಗ್ಯಾರೇಜ್ ಗೆ ನುಗ್ಗಿದ ಘಟನೆ ಇದೀಗ ನಡೆದಿದೆ.ಪಿಕಪ್ ವಾಹನದ ಬ್ರೇಕ್ ವೈಫಲ್ಯ ಗೊಂಡಿದ್ದು ತಿಳಿದು ಚಾಲಕ ಸಮೀಪದ ಗ್ಯಾರೇಜ್ ಕಡೆಗೆ ತಿರುಗಿಸಿದ್ದ್ದು ಆದರೂ ಚಾಲಕ ಹಾಂಡ್ ಬ್ರೇಕ್ ಹಾಕಿದರು ನಿಯತ್ರಣಕ್ಕೆ ಸಿಗದೇ ವಾಹನ ಮುಂದು...

ಚೆನ್ನಕೇಶವ ದೇವಸ್ಥಾನ ದ ಬಳಿಯಲ್ಲಿ ಎಳನೀರು ತುಂಬಿಕೊಂಡು ಹೋಗುತಿದ್ದ ಪಿಕಪ್ ವಾಹನ (KA 12B9634) ಬ್ರೇಕ್ ವೈಫಲ್ಯ ಗೊಂಡು ಸಮೀಪದ ಗ್ಯಾರೇಜ್ ಗೆ ನುಗ್ಗಿದ ಘಟನೆ ಇದೀಗ ನಡೆದಿದೆ.ಪಿಕಪ್ ವಾಹನದ ಬ್ರೇಕ್ ವೈಫಲ್ಯ ಗೊಂಡಿದ್ದು ತಿಳಿದು ಚಾಲಕ ಸಮೀಪದ ಗ್ಯಾರೇಜ್ ಕಡೆಗೆ ತಿರುಗಿಸಿದ್ದ್ದು ಆದರೂ ಚಾಲಕ ಹಾಂಡ್ ಬ್ರೇಕ್ ಹಾಕಿದರು ನಿಯತ್ರಣಕ್ಕೆ ಸಿಗದೇ ವಾಹನ ಮುಂದು...

ಜಾಲ್ಸೂರು ಗ್ರಾಮದ ಪಂಚಾಯತ್ ಉಪಾಧ್ಯಕ್ಷರಾಗಿರುವ ತಿರುಮಲೇಶ್ವರಿ ಅರ್ಭಡ್ಕರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ಇಂದು ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿತ್ತು. ಆದರೇ ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಿದ ಆರು ಮಂದಿ ಸದಸ್ಯರು ಸಭೆಗೆ ಹಾಜರಾಗದೇ ಕೋರಂ ಇಲ್ಲದೇ ಅವಿಶ್ವಾಸ ರದ್ದಾಗಿ ತಿರುಮೇಶ್ವರಿ ಅರ್ಭಡ್ಕ ಉಪಾಧ್ಯಕ್ಷರಾಗಿ ಮುಂದುವರೆದಿದ್ದಾರೆ. ಒಟ್ಟು 17 ಮಂದಿ ಪಂಚಾಯತ್ ಸದಸ್ಯರಲ್ಲಿ 12 ಮಂದಿ ಸದಸ್ಯರು ಸಭೆಗೆ...

ಸುಬ್ರಹ್ಮಣ್ಯ ಮಾ.29: ಬಳ್ಪ ಗ್ರಾಮದ ಎಣ್ಣೆಮಜಲು ದಿ.ಮರಿಯಪ್ಪ ಗೌಡರ ಧರ್ಮಪತ್ನಿ ಕಿನ್ನಿಕುಮೇರಿ ಶೇಷಮ್ಮ(92) ಶುಕ್ರವಾರ ದೈವಾಧೀನರಾಗಿರುತ್ತಾರೆ.ಮೃತರು ಪುತ್ರರಿಗೆ 6 ಜನ ಪುತ್ರರು ಹಾಗೂ ಒಬ್ಬ ಪುತ್ರಿ. ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾಗಿರುವ ಧರ್ಮಪಾಲ ಎಣ್ಣೆಮಜಲು, ಸುಳ್ಯ ತಾಲೂಕು ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಎಣ್ಣೆಮಜಲು, ರೊಟೇರಿಯನ್ ಮೋಹನ್ ದಾಸ್ ಎಣ್ಣೆಮಜಲು, ಕೃಷಿಕ ನೇಮಿಚಂದ್ರ, ರೂಪಾ ಮನೋಹರ ನಾಳ,...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದ ಕಳಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ವಿಷ್ಣಮೂರ್ತಿ ದೈವಸ್ಥಾನದ ನೂತನ ಭೋಜನಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 3 ಲಕ್ಷ ಅನುದಾನದ ಮಂಜೂರಾತಿ ಪತ್ರ ವಿತರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ )...

1837ರ ಮಾರ್ಚ್ 30 ರಂದು ಭಾರತದಲ್ಲಿ ಬ್ರಿಟೀಷರ ವಿರುದ್ಧ ಮೊಟ್ಟಮೊದಲ ಸಂಘಟಿತ ಪ್ರತಿರೋಧದ ದಾಖಲೆಬದ್ಧ ಉದಾಹರಣೆಯಾಗಿ “ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ” ವು ಬೆಳ್ಳಾರೆ ಯಲ್ಲಿ ಪ್ರಾರಂಭಗೊಂಡಿತು. ಈ ಐತಿಹಾಸಿಕ ದಿನವನ್ನು ನೆನಪಿಸಿಕೊಳ್ಳುವ ಸಲುವಾಗಿ 188 ವರ್ಷಗಳ ಬಳಿಕ ನಾಳೆ ಮಾ.30 ರಂದು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಂಗಣದಲ್ಲಿ ಪೂರ್ವಾಹ್ನ 9:30ಕ್ಕೆ ಅಮರ...

ಗುತ್ತಿಗಾರು-ಕಮಿಲ ರಸ್ತೆಯ ಚತ್ರಪ್ಪಾಡಿ ಎಂಬಲ್ಲಿ ನೂತನ ಸೇತುವೆಗೆ 100ಲಕ್ಷ ಮತ್ತು ಪೈಕ- ಬಾಕಿಲ ರಸ್ತೆ ಅಭಿವೃದ್ಧಿಗೆ 20ಲಕ್ಷದ ಕಾಮಗಾರಿಗಳಿಗೆ ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಗುದ್ದಲಿಪೂಜೆಯನ್ನು ನೆರವೆರಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮಪಂಚಾಯತ್ ಅಧ್ಯಕ್ಷೆ ಸುಮಿತ್ರ ಮೂಕಮಲೆ, ಸದಸ್ಯರುಗಳಾದ ಸತೀಸ್ ಮೂಕಮಲೆ, ಮಾಯಿಲಪ್ಪ ಕೊಂಬೆಟ್ಟು,ಜಗದೀಶ ಬಾಕಿಲ,ಪಕ್ಷದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪಕ್ಷದ...

ಪಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ 50ಲಕ್ಷ ವೆಚ್ಚದ ಪಂಜ- ಬಳ್ಳಕ್ಕ ರಸ್ತೆಗೆ ಗುದ್ದಲಿಪೂಜೆ ಮತ್ತು 16.1 ಲಕ್ಷದ ಗ್ರಾಮೀಣ ರಸ್ತೆಯ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ನೆರವೇರಿಸಿದರು, ಹಿರಿಯರಾದ ಡಾ.ರಾಮಯ್ಯ ಭಟ್ ಪಂಜ ದೀಪ ಬೆಳಗಿಸಿದರು.ಕಾಮಗಾರಿಗಳ ವಿವರಕೆಮ್ಮೂರು- ಮುಂಡುಕಾಯರ ರಸ್ತೆ-5ಲಕ್ಷಕೃಷ್ಣ ನಗರ -ರೆಂಜೆ ಮಜಲು ರಸ್ತೆ-4ಲಕ್ಷಪುತ್ಯ-ಸಂಪ ರಸ್ತೆ- 3.50ಬೇರ್ಯ ರಸ್ತೆ-1.80ನೆಕ್ಕಿಲ- ಬೆದ್ರಾಣೆ ರಸ್ತೆ-1.80ನಾಡಕಛೇರಿ ರಸ್ತೆ-1.80...

ದಿನಾಂಕ 27/03/25 ರಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಕೊಲ್ಲಮೊಗ್ರು ಗಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಮಾನ್ಯ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.ಕೊಲ್ಲಮೊಗ್ರ-ಆಲದಮರಬಳಿ ಮುಖ್ಯ ರಸ್ತೆಗೆ ನೂತನ ಸೇತುವೆಗೆ - 1ಕೋಟಿ ಕಲ್ಮಕಾರು ರಸ್ತೆಯ ಗಡಿಕಲ್ಲು ಬಳಿ ತಡೆಗೋಡೆಗೆ 25ಲಕ್ಷಕೊಲ್ಲಮೊಗ್ರ ಗ್ರಾಮದ ಕುಂಟುಕಾಪು ರಸ್ತೆಗೆ 10ಲಕ್ಷಕೊಲ್ಲಮೊಗ್ರ ಗ್ರಾಮದ ಮಲ್ಲಾಜೆ-ಕೊಳೆಕ್ಕಾನ -20ಲಕ್ಷಕೊಲ್ಲಮೊಗ್ರ ಗ್ರಾಮದ ಕಡಂಬಳ- 5ಲಕ್ಷ...

All posts loaded
No more posts