- Tuesday
- April 1st, 2025

ವಿದ್ಯಾಬೋಧಿನೀ ಅನುದಾನಿತ ಪ್ರೌಢಶಾಲೆ ಬಾಳಿಲದ ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು ಮಾ. 31ರಂದು ನಿವೃತ್ತರಾಗಲಿದ್ದಾರೆ. ಅಜ್ಜಾವರ ಗ್ರಾಮದ ನಾರಾಲು ಮನೆತನದ ನಿವೃತ್ತ ಶಿಕ್ಷಕ ದಿವಂಗತ ವೀರಪ್ಪ ಗೌಡ ನಾರಾಲು ಮತ್ತು ದಿ|ರಾಮಕ್ಕ ದಂಪತಿಗಳ ಪುತ್ರರಾಗಿರುವ ಯಶೋಧರ ನಾರಾಲುರವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ, ಪ್ರೌಢ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು 42 ನೇ ದಿನಕ್ಕೆ ಕಾಲಿರಿಸಿದೆ. ಏ.01 ರಂದು ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ತ್ಯಾಗ ಬಲಿದಾನ ದ ಹಬ್ಬವಾದ ಇದುಲ್ ಪಿತರ್ ಹಬ್ಬವನ್ನು ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು. ಜಮಾತ್ ಖತೀಬ್ ಜಾಪರ್ ಸಹದಿ ಯವರು ಖುತುಬಾ ಕ್ಕೆ ನೇತೃತ್ವ ನೀಡಿ ಈದ್ ಸಂದೇಶ ನೀಡಿ ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತ ಸಮಾಜ ನಿರ್ಮಿಸಲು ಕರೆಯಿತ್ತರು. ಮುಹದ್ದೀನ್ ಮುಸ್ತಫಾ ಜುಹುರಿ, ಜಮಾತ್ ಪದಾದಿಕಾರಿಗಳು. ಸದಸ್ಯರು ವಿದ್ಯಾರ್ಥಿಗಳು...

ಮಗುವಿಗೆ ಗುರುತಿಸಿ ಕಲಿಯಲು ಸಹಕಾರಿಯಾಗುವ ಮೊಂಟೆಸ್ಸರಿ ಕಲಿಕಾ ಪದ್ಧತಿಯಲ್ಲಿ ಶಿಕ್ಷಕಿಯರನ್ನು ರೂಪಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಪ್ರದರ್ಶನ ತರಗತಿ ನಡೆಯಿತು. ಪ್ರದರ್ಶನ ತರಗತಿಯಲ್ಲಿ ವಿದ್ಯಾರ್ಥಿ ಶಿಕ್ಷಕಿಯರುಗಳೇ ರಚಿಸಿದ ವಿವಿಧ ರೀತಿಯ ಅಧ್ಯಯನ ಮಾದರಿಗಳು ಹಾಗೂ ತಾವೇ ಸಂಗ್ರಹಿಸಿ ಪ್ರದರ್ಶಿಸಿದ ಅಪರೂಪದ ಹಳೆಯ ಕಾಲದ ಪಾರಂಪರಿಕ ವಸ್ತುಗಳು ಗಮನ ಸೆಳೆಯಿತು.ಭಾರತ್...

ಬ್ರಿಟಿಷರ ಆಡಳಿತದಲ್ಲಿ ತೊಂದರೆಯಿಂದ ಬೇಸತ್ತ ಕೃಷಿಕರು ರಾಜ ಪ್ರಭುತ್ವ ಪುನರ್ ಸ್ಥಾಪಿಸುವ ಉದ್ದೇಶದಿಂದ ಬಂಡಾಯ ಆರಂಭಿಸಿದರು. ಆ ವೇಳೆ ಜನರ ವಿಸ್ವಾಸಗಳಿಸಿದ್ದ ಕೆದಂಬಾಡಿ ರಾಮಯ್ಯ ಗೌಡರು ನಾಯಕರಾಗಿ ರೂಪುಗೊಂಡರು ಎಂದು ಅರವಿಂದ ಚೊಕ್ಕಾಡಿ ಹೇಳಿದರು.ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಅಮೈಮಡಿಯಾರು ಶಾಲೆಯಲ್ಲಿ ನಡೆದ ಸಮರ ವೀರ ಕೆದಂಬಾಡಿ ರಾಮಣ್ಣ ಗೌಡರ...

ಚೇರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಗುರು ಒಗ್ಗು ಬಿಳಿನೆಲೆಯ ದಮಯಂತಿ ಅವರು ಮಾ.31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ದಮಯಂತಿ ಜಿ ಅವರು 1994 ಸೆಪ್ಟೆಂಬರ್ ನಲ್ಲಿ ತನ್ನ ಶಿಕ್ಷಣ ವೃತ್ತಿಯನ್ನು ಆರಂಭಿಸಿ, ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ, ಸ....

ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿಯವರು ಮಾ.31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಸುದೀರ್ಘ 37 ವರ್ಷಗಳ ಕಾಲ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಸೇವೆ ಸಲ್ಲಿಸಿ ಇವರು ನಿವೃತ್ತಿಗೊಳ್ಳಲಿದ್ದಾರೆ. ಮುರುಳ್ಯ ಗ್ರಾಮದ ಅಲೆಕ್ಕಾಡಿ ಲಿಂಗಪ್ಪ ಪೂಜಾರಿ ಮತ್ತು ಬಾಲಕ್ಕ ದಂಪತಿಗಳ ಪುತ್ರನಾಗಿ ದಿನಾಂಕ : 04-03-1965 ರಂದು ಜನಿಸಿ, ಪ್ರಾಥಮಿಕ ಶಿಕ್ಷಣವನ್ನು...

ಅಮರ ಸುಳ್ಯ ಹೆರಿಟೇಜ್ ಫೌಂಡೇಷನ್,ಗ್ರಾಮ ಪಂಚಾಯತ್ ಬೆಳ್ಳಾರೆ,ಸ್ನೇಹಿತರ ಕಲಾ ಸಂಘ ಬೆಳ್ಳಾರೆ,ಅಕ್ಷಯ ಯುವಕ ಮಂಡಲ ನೆಟ್ಟಾರು ಸಂಯುಕ್ತ ಆಶ್ರಯದಲ್ಲಿ 1837 ರ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ 188 ನೇ ವರ್ಷದ ನೆನಪಿಗಾಗಿ ಅಮರ ಸುಳ್ಯ ವಿಜಯ ಸ್ಮರಣೆ ದಿನ ಕಾರ್ಯಕ್ರಮವು ಮಾ.30 ರಂದು ಬೆಳ್ಳಾರೆ ಕೆಪಿಎಸ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯರವರು ಕಾರ್ಯಕ್ರಮವನ್ನು...

“ವೈದ್ಯೋ ನಾರಾಯಣೋ ಹರಿಃ” ಎಂಬ ಶ್ಲೋಕದಲ್ಲಿ ಹೇಳಿರುವಂತೆ “ವೈದ್ಯರಾದವರು ದೇವರಿಗೆ ಸಮಾನರಾದವರು, ಅವರು ರೋಗಿಯ ರೋಗವನ್ನು ಪರಿಹಾರ ಮಾಡುವುದು ಮಾತ್ರವಲ್ಲದೇ ರೋಗಿಯ ಹಿತಚಿಂತಕರೂ ಆಗಿರುತ್ತಾರೆ” ಎನ್ನುವ ಮಾತಿದೆ. ಇಂದು ಈ ಮಾತಿಗೆ ನಮ್ಮೆದುರು ಸ್ಪಷ್ಟ ಉದಾಹರಣೆಯಾಗಿ ನಿಂತಿರುವವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುಧೀರ್ಘ 29 ವರ್ಷಗಳಿಂದ ಸೇವೆ ಸಲ್ಲಿಸಿ, ಪ್ರಸ್ತುತ ಸುಳ್ಯ ತಾಲೂಕು...

All posts loaded
No more posts