- Tuesday
- May 13th, 2025

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿಯನ್ನು ನೀಡಿದರು. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ...

ವಿದ್ಯಾರ್ಥಿಗಳೇ,ಪರೀಕ್ಷೆಗಳು ಬರುತ್ತಿವೆ ಇನ್ನೇನು ಹತ್ತಿರ, ಆಗದಿರಿ ನೀವು ಭಯಪಟ್ಟು ತತ್ತರ, ಧೈರ್ಯದಿಂದ ಬರೆಯಿರಿ ಕೇಳಿರುವ ಪ್ರಶ್ನೆಗಳಿಗೆ ಉತ್ತರ…ನೀವು ವರ್ಷಪೂರ್ತಿ ಓದಿರುವ ಪಾಠಗಳೇ, ಕಲಿತಿರುವ ಪ್ರಶ್ನೆಗಳೇ ಬರುವುದು ಪರೀಕ್ಷೆಯಲ್ಲಿ ಭಯವೇಕೆ ಇನ್ನು, ಮನದೊಳಗಿನ ಭಯಬಿಟ್ಟು ಹಿಡಿದುಕೊಳ್ಳಿರಿ ಪೆನ್ನು…ಓದುವ ಪಾಠಗಳಲ್ಲಿ ಸಂದೇಹಗಳಿದ್ದರೆ ತೆಗೆದುಕೊಳ್ಳಿರಿ ನಿಮ್ಮ ಶಿಕ್ಷಕರಿಂದ ಮಾರ್ಗದರ್ಶನವನ್ನು, ಪರೀಕ್ಷೆಗೆ ತೆರಳುವ ಮೊದಲು ಪಡೆದುಕೊಳ್ಳಿರಿ ನಿಮ್ಮ ತಂದೆ-ತಾಯಿಯ ಆಶೀರ್ವಾದವನ್ನು…ಹೆತ್ತವರ ಆಶೀರ್ವಾದದಿಂದ,...

ಮಂಡೆಕೋಲು ಶ್ರಿ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ 9 ಜನ ನೂತನ ಸದಸ್ಯರನ್ನು ಸರಕಾರ ಈ ಹಿಂದೆ ಆಯ್ಕೆ ಮಾಡಿತ್ತು. ಸಮಿತಿಯ ಮೊದಲ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಸದಾನಂದ ಮಾವಜಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಸಮಿತಿಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಶಿವರಾಮ ಗೌಡ ಪೇರಾಲು, ಕೃಷಿಕ ಶುಭಕರ ಬೊಳುಗಲ್ಲು, ಉದ್ಯಮಿ ವಿಕಾಸ್ ಮೀನಗದ್ದೆ, ಸತೀಶ್ ಕಣೆಮರಡ್ಕ,...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧಿ ಯೋಜನೆ ಮಾವಿನಕಟ್ಟೆ ಒಕ್ಕೂಟದ ವತಿಯಿಂದ ಮಾವಿನಕಟ್ಟೆ ಶ್ರೀ ವಿಷ್ಣು ಮೂರ್ತಿ ದೈವಸ್ಥಾನ ದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತುಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಸೇವಾಪ್ರತಿನಿಧಿ ಭಾಗವಹಿಸಿ ಸಹಕರಿಸಿದರು.

ಇತ್ತೀಚೆಗೆ ಪುತ್ತೂರು ಉಪ ವಿಭಾಗದ ಸಹಾಯಕ ಕಮಿಶನರ್ ಆಗಿ ಅಧಿಕಾರ ಸ್ವೀಕರಿಸಿದ ಸ್ಟೆಲ್ಲ. ವಿ. ಯವರನ್ನು ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡ ಕೆ. ಎಂಮುಸ್ತಫ ಪುತ್ತೂರು ಎಸಿ ಕಚೇರಿ ಯಲ್ಲಿ ಭೇಟಿಯಾದರು.ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರಿಗೆ ನಿವೇಶನ ಮಂಜೂರಾಗದೆ ಗೃಹ ಭಾಗ್ಯ ಯೋಜನೆ ವಿಳಂಬವಾಗುತ್ತಿದ್ದು ಎಸಿ ಕಚೇರಿಯಲ್ಲಿರುವ ಪ್ರಸ್ತಾವನೆಗೆ ಮಂಜೂರಾತಿ...

ಸುಳ್ಯ ಸುಬ್ರಹ್ಮಣ್ಯ ರಸ್ಯೆಯ ಕಾಜಿಮಡ್ಕ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿದ ಶಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಾ.20 ರಂದು ಸಂಜೆ ನಡೆದಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದು ಕಾರು ಜಖಂಗೊಂಡಿದೆ.

ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು. ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಾಗೂ ಭೂಮಿಯ ಫಲವತ್ತತೆಯ ಸಂವರ್ಧನೆ ಗೋ ನಂದಾಜಲ ತಯಾರಿಯ...

ಮಾ.31 ರಂದು ನಿವೃತ್ತಿ ಹೊಂದಲಿರುವ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಬಾಳಿಕಳರವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಕಮಿಟಿ ವತಿಯಿಂದ ಸನ್ಮಾನಿಸಲಾಯಿತು. ಮಾ.೨೦ ರಂದು ಡಾ.ನಂದಕುಮಾರ್ರು ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಡಾ.ರೇಣುಕಾ ಪ್ರಸಾದ್ ಕೆ.ವಿ. ಹಾಗೂ ಡಾ. ಜ್ಯೋತಿಆರ್ ಪ್ರಸಾದ್ ನೇತೃತ್ವದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಕಮಿಟಿ `ಬಿ'...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಸ್ಸಿನ ವ್ಯವಸ್ಥೆ ಸರಿಪಡಿಸಬೇಕಾಗಿ ಕೆ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬೃಹತ್...

All posts loaded
No more posts