- Sunday
- April 20th, 2025

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನ ನಿರಂತರ ಪ್ರದರ್ಶನ ಕಾಣುತ್ತಿದ್ದು 18 ನೇ ದಿನಕ್ಕೆ ಕಾಲಿರಿಸಿದೆ. ಮಾ. 10ರಂದು ಸಂಜೆ 7.15 ಕ್ಕೆ ಚಿತ್ರ ಪ್ತದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್...

ಗೋವಿನ ಬಗ್ಗೆ ಹಾಗೂ ಅದರ ಉತ್ಪನ್ನದ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ನಂದಿ ರಥಯಾತ್ರೆ ನಡೆಯುತ್ತಿದ್ದು ಮಾ.15ರಂದು ಸುಳ್ಯಕ್ಕೆ ನಂದಿ ರಥಯಾತ್ರೆ ಪುರಪ್ರವೇಶ ಮಾಡಲಿದ್ದು ಈ ಪುಣ್ಯ ಕಾರ್ಯದಲ್ಲಿ ಸಮಾಜ ಬಂಧುಗಳು ಭಾಗವಹಿಸಬೇಕು ಎಂದು ನಂದಿ ರಥಯಾತ್ರೆಯ ಸುಳ್ಯ ತಾಲೂಕಿನ ಸ್ವಾಗತ ಸಮಿತಿ ಅಧ್ಯಕ್ಷ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿರಾಗಿರುವ...

ಇತಿಹಾಸ ಪ್ರಸಿದ್ಧ ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವ ದೈವಸ್ಥಾನಕ್ಕೆ ಹರ್ಷಕುಮಾರ್ ಮುಂಡೋಡಿ ಮನೆಯವರಿಂದ ಪಲ್ಲಕ್ಕಿ ಸಮರ್ಪಣೆ ನಡೆಯಲಿದ್ದು ಮಾ. 08 ರಂದು ಕ್ಷೇತ್ರಕ್ಕೆ ಆಗಮಿಸಿದ ಪಲ್ಲಕ್ಕಿಗೆ ಆಡಳಿತ ಸಮಿತಿ ವತಿಯಿಂದ ಸ್ವಾಗತಿಸಲಾಯಿತು. ಪಲ್ಲಕ್ಕಿಯ ಕೆತ್ತನೆ ಕೆಲಸ ಮಾಡಿದ ಶಿಲ್ಪಿಗಳಾದ ಹರೀಶ್ ರವರು ಪಲ್ಲಕ್ಕಿಗೆ ಪೂಜೆ ಸಲ್ಲಿಸಿ ದೈವಸ್ಥಾನಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ , ಆಂತರಿಕ ಗುಣಮಟ್ಟ ಭರವಸಾ ಕೋಶ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎನೆಕಲ್ಲು ಇಲ್ಲಿ ಆಟದಿಂದ ಪಾಠ ಎಂಬ ವಿಸ್ತರಣಾ ಕಾರ್ಯಕ್ರಮವನ್ನು ಮಾ.8ರಂದು ಹಮ್ಮಿಕೊಳ್ಳಲಾಯಿತು. ಸಮಾಜಶಾಸ್ತ್ರ ವಿಭಾಗದ ತೃತೀಯ ಪದವಿಯ ವಿದ್ಯಾರ್ಥಿಗಳು, ಶಾಲಾ ಮಕ್ಕಳಿಗೆ ವಿವಿಧ ರೀತಿಯ ಆಟಗಳನ್ನು ಹಮ್ಮಿಕೊಂಡು ಆ ಮೂಲಕ ಪಾಠವನ್ನು ಕಲಿಸಿದರು....

ಕೊಲ್ಲಮೊಗರು ಹರಿಹರ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಜ. 19ರಂದು ನಡೆದಿದ್ದು, ಈ ಚುನಾವಣೆಯಲ್ಲಿ ಸಹಕಾರಿ ಅಭಿವೃದ್ಧಿ ಬಳಗ, ಸಹಕಾರ ಭಾರತಿ, ಹಾಗೂ ಸ್ವಾಭಿಮಾನ ಬಳಗದ ಮೂರು ತಂಡಗಳು ಸ್ಪರ್ಧಿಸಿರುತ್ತವೆ. ಈ ಪೈಕಿ ಆಡಳಿತ ಮಂಡಳಿ ರಚನೆಗೆ ವಿಳಂಬವಾಗಿರುವುದು ಉಚ್ಚ ನ್ಯಾಯಾಲಯದಿಂದ ತಂದಿರುವ ತಡೆಯಾಜ್ಜೆಯಲ್ಲಿ ಮತದಾನದ ಹಕ್ಕಿನಲ್ಲಿ ಸುಸ್ತಿದಾರರು ಹಾಗೂ ಮೃತಪಟ್ಟವರ ಹೆಸರಿರುವುದಿಂದ ಆಗಿರುತ್ತದೆ...

ಐವರ್ನಾಡಿನಲ್ಲಿ ತಮಿಳು,ತೆಲುಗು ಚಲನಚಿತ್ರಕ್ಕಾಗಿ ಚಿತ್ರೀಕರಣ ನಡೆಯುತ್ತಿದೆ. ಕೆಲದಿನಗಳಿಂದ ಗ್ರಾಮದ ಬೇರೆ,ಬೇರೆ ಕಡೆಗಳಲ್ಲಿ ಚಿತ್ರೀಕರಣ ನಡೆಯುತ್ತಿದ್ದು ಹಲವು ಜನರು ಭಾಗವಹಿಸುತ್ತಿದ್ದಾರೆ.ಇಂದು ಮುಖ್ಯ ರಸ್ತೆ ನೆಕ್ರೆಪ್ಪಾಡಿ ಕಾಂಪ್ಲೆಕ್ಸ್ ಎದುರು ಚಿತ್ರೀಕರಣ ನಡೆಯುತ್ತಿದೆ. ತಮಿಳುನಾಡಿನ ಸುಮಾರು 80 ಜನರು ಈ ಚಿತ್ರೀಕರಣ ತಂಡದಲ್ಲಿದ್ದು ಐವರ್ನಾಡಿನ ಯುವಕರು ಕೂಡ ಇವರೊಂದಿಗೆ ಭಾಗವಹಿಸುತ್ತಿದ್ದಾರೆ. ಚಿತ್ರೀಕರಣ ತಂಡದವರು ಸುಳ್ಯದ ಕಮಾಂಡರ್ ಜೀಪುಗಳನ್ನು ಹಾಗೂ ಇತರ...

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನ ನಿರಂತರ ಪ್ರದರ್ಶನ ಕಾಣುತ್ತಿದ್ದು 17 ನೇ ದಿನಕ್ಕೆ ಕಾಲಿರಿಸಿದೆ. ಮಾ. 09ರಂದು ಸಂಜೆ 4.15 ಕ್ಕೆ ಚಿತ್ರ ಪ್ತದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್'ನಲ್ಲಿ ಟಿಕೆಟ್...

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು ಮಜ್ಲಿಸ್ ನ್ನೂರು ನೇತೃತ್ವ ವಹಿಸಲಿದ್ದಾರೆ.ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು...

ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆಯಾದರು. ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಗೋಕುಲ್ ದಾಸ್ .ಕೆ ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ, ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ, ಎಸ್. ಕುಶಾಲಪ್ಪ ಗೌಡ, ಸೂರ್ತಿಲ ಮನೆ. ಭವಾನಿ ಶಂಕರ್ ಕಲ್ಮಡ್ಕ ...

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಆಡಳಿತ ಸಮಿತಿಯ ಆಡಳಿತ ಹಸ್ತಾಂತರ ಪ್ರಕ್ರಿಯೆಯು ಮಾ.6 ರಂದು ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಿತ್ರದೇವ ಅವರಿಗೆ ಲೆಕ್ಕಪತ್ರಗಳನ್ನು ನೀಡುವ ಮೂಲಕ ಗುತ್ತಿಗಾರು ಪಿಡಿಒರವರು ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಸನತ್ ಮುಳುಗಾಡು, ಜಯಾನಂದ ಪಟ್ಟೆ, ಪುರುಷೋತ್ತಮ ಬದಿಯಡ್ಕ, ಉಷಾ ಮಲ್ಕಜೆ ಉಪಸ್ಥಿತರಿದರು.

All posts loaded
No more posts