- Sunday
- April 20th, 2025

ನೂತನ ಅಧ್ಯಕ್ಷರಾಗಿ ಮಧು ಗೋಳ್ಯಾಡಿಕಾರ್ಯದರ್ಶಿಯಾಗಿ ರಾಕೇಶ್ ಬೆಂಡೋಡಿಕೋಶಾಧಿಕಾರಿಯಾಗಿ ಭರತ್ ಕೇಮಟಿ ಹರಿಹರ ಪಳ್ಳತ್ತಡ್ಕದ ಶಿವಹರಿ ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ವಾರ್ಷಿಕ ಮಹಾಸಭೆಯು ಮಾ.05 ರಂದು ದಯಾನಂದ ಪರಮಲೆ ರವರ ಅಧ್ಯಕ್ಷತೆಯಲ್ಲಿ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ತಾಲೂಕು ಆಟೋರಿಕ್ಷಾ ಚಾಲಕ-ಮ್ಹಾಲಕರ ಸಂಘದ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಅಧ್ಯಕ್ಷರಾದ ಪ್ರಕಾಶ್, ಕಾರ್ಯದರ್ಶಿ ನಾರಾಯಣ.ಎಮ್.ಎಸ್, ಕೋಶಾಧಿಕಾರಿ ರವಿ ಜಾಲ್ಸೂರು ಹಾಗೂ...

ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದ ಹಿಟ್ & ರನ್ ಪ್ರಕರಣ ನಡೆದಿದ್ದು, ಬೈಕ್ ಗೆ ಗುದ್ದಿ ಪಿಕಪ್ ಚಾಲಕ ಪರಾಗರಿಯಾದ ಘಟನೆ ನಡೆದಿದ್ದು, ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಿಕಪ್ ಸಮೇತ ಚಾಲಕ ಪರಾರಿಯಾಗಿದ್ದು, ಈ ಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ...

ಸುಳ್ಯದ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದು ಮೂರನೇ ವಾರಕ್ಕೆ ಯಾನ ಆರಂಭಿಸಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಭಾವ ತೀರ ಯಾನಕ್ಕೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮಾ. 7 ರಂದು ಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದ್ದು, ಕೌಂಟರ್'ನಲ್ಲಿ ಟಿಕೆಟ್...

ಬಾಳಿಲ ಗ್ರಾಮದ ಪಾಜಪಳ್ಳದಲ್ಲಿ ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು ಮಾಲೀಕತ್ವದ ಯಶಿತ ಫ್ಯಾನ್ಸಿ ಮಾ.05ರಂದು ಶುಭಾರಂಭಗೊಂಡಿತು. ಪೂರ್ವಾಹ್ನ ಗಣಹೋಮ ನೆರವೇರಿತು. ಫ್ಯಾನ್ಸಿಯನ್ನು ಬೆಳ್ಳಾರೆ ಅಮ್ಮ ಭಗವಾನ್ ಸತ್ಸಂಗ ಸೆಂಟರಿನ ರಮಾನಾಥ್ ಮಣಿಯಾಣಿ ಅಂಕತ್ತಡ್ಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ದೇವಕಿ ಕಾಂಚೋಡು, ಲಕ್ಷ್ಮೀಶ ಕಾಂಚೋಡು, ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು, ರಮೇಶ್ ಕಾಂಚೋಡು, ಗೋಪಾಲಕೃಷ್ಣ ಕರಿಕ್ಕಳ,...

ಮಾರ್ಚ್ 6 ರಂದು ವಿಶ್ವದಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿ...

ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಸುಳ್ಯದ ಬಸ್ ನಿಲ್ದಾಣದ ಮುಂಭಾಗದಲ್ಲಿ ಗಾಂಧಿನಗರ ಕಡೆಯಿಂದ ಬರುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆ ಬೇಲಿ ಮುರಿದು ಒಳ ಬಂದಿದ್ದು ಸ್ಥಳದಲ್ಲೇ ಇದ್ದ ಸ್ಕೂಟಿ ಒಂದರ ಮೇಲೆ ಮಗಚಿ ಬಿದ್ದಿದೆ. ಸ್ಕೂಟಿ ಸಂಪೂರ್ಣ ನಜ್ಜುಗುಜ್ಜುಯಾಗಿದ್ದು ಸ್ಥಳೀಯ ಬ್ಯಾಂಕಿನ ಕಾಂಪೌಂಡ್ ಗೆ ಹಾನಿಯಾಗಿದೆ. ಪಕ್ಕದಲ್ಲಿ ನಂದಿನಿ ಸ್ಟಾಲ್...

ಗೋಸೇವಾ ಗತಿವಿಧಿ ಕರ್ನಾಟಕ, ರಾಧಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ (ರಿ.) ನೇತೃತ್ವದಲ್ಲಿ ನಂದಿ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಲಿದ್ದು, ಮಾ.15 ರಂದು ಶನಿವಾರ ಸುಳ್ಯಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸ್ವಾಗತಕ್ಕಾಗಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾಗತ ಸಮಿತಿ ರಚನೆ ಮಾಡಲಾಗಿಯಿತು. ಮಾ. 05 ರಂದು ಕೇರ್ಪಳದ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ನಡೆದ ಸ್ವಾಗತ...

ಗುತ್ತಿಗಾರು ಕಮಿಲ ರಸ್ತೆಯ ಪುಚ್ಚಪ್ಪಾಡಿ ಬಸ್ ನಿಲ್ದಾಣದ ಸಮೀಪ ಅಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರನ ಜಗದೀಶ್ ಕೊರ್ತ್ಯಡ್ಕ ತಲೆ ಹಾಗೂ ಭುಜಕ್ಕೆ ಗಾಯಗಳಾಗಿದ್ದು ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ಕರೆತರಲಾಗಿದೆ. ಅಟೋ ಚಾಲಕ ಶಶಿ ಚಣಿಲ ಹಾಗೂ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದೆ ಎಂದು...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಎರಡನೇ ವಾರವೂ ಮುನ್ನಡೆಯುತ್ತಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಮಾ. 06 ರಂದುಸಂಜೆ 7.15 ಕ್ಕೆ ಶೋ ನೀಡಲು ನಿರ್ಧರಿಸಲಾಗಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ...

ರಾಜ್ಯದ ನಂಬರ್ ಒನ್ ದೇವಸ್ಥಾನವಾಗಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಮುಖ್ಯ ರಸ್ತೆಯಲ್ಲೊಂದು ಮರಣ ಬಾವಿಯೊಂದು ಅಪಾಯ ಆಹ್ವಾನಿಸುತ್ತಿದೆ. ಕುಮಾಧಾರದಿಂದ ದೇವಸ್ಥಾನಕ್ಕೆ ಆಗಮಿಸುವ ರಸ್ತೆಯಲ್ಲಿ ಡಿಗ್ರಿ ಕಾಲೇಜು ಎದುರು ಒಳಚರಂಡಿಯ ಮ್ಯಾನ್ ಹೋಲ್ ರಸ್ತೆ ಮಧ್ಯೆಯೇ ಇದ್ದು ಅಪಾಯ ಆಹ್ವಾನಿಸುತ್ತಿದೆ. ಕಬ್ಬಿಣದ ಸರಳನ್ನು ಇಟ್ಟು ಒಳಚರಂಡಿಗೆ ಮುಚ್ಚಳವನ್ನು ಹಾಕಲಾಗಿದ್ದು ದ್ವಿಚಕ್ರ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ....

All posts loaded
No more posts