- Monday
- September 7th, 2026
ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಯವರನ್ನು ಅನ್ಯಾಯವಾಗಿ ಸುಳ್ಳು ಆರೋಪ ಹೊರಿಸಿ ಬಂಧನ ಮಾಡಿದ್ದಾರೆಂದು ಆರೋಪಿಸಿ ರಾಷ್ಟ್ರಾದ್ಯಂತ ಎಸ್.ಡಿ.ಪಿ.ಐ. ದಿಢೀರ್ ಪ್ರತಿಭಟನೆ ನಡೆಸಿತು. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆ ಪ್ರತಿಭಟನೆಯನ್ನು ಮಾಡಲಾಯಿತು,ಸುಳ್ಯ ಬ್ಲಾಕ್ ಸಮಿತಿ ವತಿಯಿಂದ ಗಾಂಧಿ ಪಾರ್ಕ್ (ಮಹಾತ್ಮ ಗಾಂಧಿಯವರ ಪುತ್ತಳಿಯ ಮುಂಭಾಗ)ಬೆಳ್ಳಾರೆ ಬ್ಲಾಕ್ ಸಮಿತಿ ವತಿಯಿಂದ...
ಮಾರ್ಚ್ 3 ರಿಂದ 7 ರ ತನಕ ತಮಿಳುನಾಡಿನ ಪೆರಿಯಾರ್ ವಿಶ್ವವಿದ್ಯಾಲಯ, ಸೇಲಂ ನಲ್ಲಿ ನಡೆಯಲಿರುವ ದಕ್ಷಿಣ ವಲಯ ಮಟ್ಟದ ಅಂತರ್ ವಿಶ್ವ ವಿದ್ಯಾಲಯಗಳ ಹ್ಯಾಂಡ್ ಬಾಲ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯದ ವಿಶ್ವೇಶರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದ ಮಹಿಳಾ ತಂಡದ ಪರವಾಗಿ ಸಹ್ಯಾದ್ರಿ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿ ಸುಳ್ಯ ಕಾರ್ಯಾತೋಡಿ ಮೂಲದ ಭೂಮಿಕಾ ಆಯ್ಕೆಯಾಗಿರುತ್ತಾರೆ. ಇವರು...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಪ್ರಾಕ್ತನ ವಿದ್ಯಾರ್ಥಿ ಪರಿಷತ್, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಜಂಟಿ ಆಶ್ರಯದಲ್ಲಿ 4.03.2025 ರಂದು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್ ಪುತ್ತೂರಿನ ವೈದ್ಯಾಧಿಕಾರಿಗಳಾದ, ಡಾ .ಕೆ ಸೀತಾರಾಮ ಭಟ್...
ಸುಳ್ಯ ಕಸಬಾಮೂಲೆ ಜೂನಿಯರ್ ಕಾಲೇಜು ಬಳಿ ಸುಳ್ಯ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವವು ಮಾ.01 ರಂದು ರಾತ್ರಿ ನಡೆಯಿತು. ಬೆಳಿಗ್ಗೆ ಗಣಹೋಮ, ತಂಬಿಲ ಸೇವೆ ನಡೆಯಿತು.ಸಂಜೆ ಶ್ರೀ ದೈವದ ಭಂಡಾರ ತೆಗೆಯಲಾಯಿತು. ನಂತರ ಶ್ರೀ ದೈವಕ್ಕೆ ಎಣ್ಣೆ ವೀಳ್ಯ ನೀಡಲಾಯಿತು.ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ನಂತರ ಶ್ರೀ ಸಂಚಾರಿ ಗುಳಿಗ ದೈವದ ನೇಮೋತ್ಸವ ನಡೆಯಿತು....
ಮಂಗಳೂರಿನ ಬೆಳ್ಮಣ್ ನಲ್ಲಿ ಎಂಸಿಸಿ ಬ್ಯಾಂಕ್ ನ 19ನೇ ಶಾಖೆ ಮಾ.02 ರಂದು ಲೋಕಾರ್ಪಣೆಗೊಂಡಿತು. ಬೆಳ್ಮಣ್ ಚರ್ಚ್ ಧರ್ಮಗುರು ಫೆಡ್ರಿಕ್ ಮಸ್ಕರೇನಸ್ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಆಶೀರ್ವಚನದ ನೀಡಿದರು.. ಗ್ರಾಹಕರ ಸಹಕಾರದಿಂದ ಬ್ಯಾಂಕ್ ಈ ಮಟ್ಟಕ್ಕೆ ತಲುಪಿದೆ. అనిಲ್ ಲೋಬೋ ಮುಂದಾಳತ್ವದಲ್ಲಿ ಹಾಗೂ ನಿರ್ದೇಶಕರ ಅಹರ್ನಿಶಿ ದುಡಿಮೆ ಮತ್ತು ಸಿಬ್ಬಂದಿಯ ಕಾರ್ಯ ದಕ್ಷತೆಯಿಂದ ಎಂಸಿಸಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಸ್ತುವರಿ ಪ್ರಾಂಶುಪಾಲ ಡಾ. ದಿನೇಶ್ ಕೆ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ, ವಾಣಿಜ್ಯಶಾಸ್ತ್ರ ಉಪನ್ಯಾಸಕಿಯರಾದ ಪ್ರಮೀಳ ಮತ್ತು ಮಧುರ...
ಗ್ರಾಮಜನ್ಯ ರೈತ ಉತ್ಪಾದಕ ಕಂಪನಿಯು ಪುತ್ತೂರಿನಲ್ಲಿ ದಕ್ಷಿಣ ಭಾರತದ ಅತೀ ದೊಡ್ಡ ಜೇನು ಸಂಸ್ಕರಣಾ ಘಟಕ ಸ್ಥಾಪಿಸುತ್ತಿದ್ದು, ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೃಷಿ ಅಭಿವೃದ್ಧಿ ನಿರ್ವಾಹಕರು ಬೇಕಾಗಿದ್ದಾರೆ. ಕೇಂದ್ರದ ಮಹಿಳಾ ಅಭ್ಯುದಯ ಯೋಜನೆಯಲ್ಲಿ ಕೇವಲ 250 ಹುದ್ದೆಗಳು ಮಂಜೂರಾಗಿದ್ದು ತಿಂಗಳಿಗೆ ರೂ. 25 ಸಾವಿರ ಗಳಿಸುವ ಅವಕಾಶವಿರುತ್ತದೆ. ಮಾ. 10ರಂದು ಬೆಳಗ್ಗೆ 9.30ರಿಂದ ಸಂಜೆ...
ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ನಿರ್ಮಲಾ ಪದ್ಮನಾಭ ಪರಮಲೆಯವರು ಅವಿರೋಧವಾಗಿ ಆಯ್ಕೆಯಾದರು.ಸದಸ್ಯರುಗಳಾಗಿ ದೇವಾಲಯದ ಪ್ರಧಾನ ಅರ್ಚಕ ಮಹಾಬಲೇಶ್ವರ ಭಟ್, ರಾಜೇಶ್ ಉತ್ರಂಬೆ, ಸೂರ್ಯಪ್ರಕಾಶ್ ಕೋಡಿಬೈಲು, ಮೋನಪ್ಪ ಚಾರ್ಮತ, ವೆಂಕಪ್ಪ ನಾಯ್ಕ ಅಂಜೇರಿ, ಷಣ್ಮುಖ ಅಂಬೆಕಲ್ಲು, ಚಂದ್ರಕಲಾ ಉತ್ರಂಬೆ, ರತ್ನಾವತಿ ಹುಲ್ಲುಕುಮೇರಿ ಆಯ್ಕೆಯಾಗಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾವಳಿಯು ಡಾ. ದಯಾನಂದ ಪೈ ಸತೀಶ್ ಪೈ ಮೆಮೋರಿಯಲ್ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ಫೆ. 28ರಂದು ನಡೆಯಿತು. ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದಲ್ಲಿ ನಾಯಕನಾಗಿ ಮನೀಶ್ ರೈ ನಾವೂರು ಅಂತಿಮ ಬಿ. ಕಾಮ್,...
Loading posts...
All posts loaded
No more posts
