- Wednesday
- April 2nd, 2025

ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳು ಬಾಳಿಲದಲ್ಲಿ ಏಳು ದಿನಗಳ ಬೇಸಿಗೆ ಶಿಬಿರ 'ರಂಗ ತರಂಗ' ಎ. 01ರಂದು ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ (ರಿ) ಬಾಳಿಲ ಇದರ ಅಧ್ಯಕ್ಷರಾಗಿರುವ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. "ಇನ್ನಷ್ಟು ಹೊಸತನ ಬರಲಿ. ರಂಗ ತರಂಗ ಅಲೆ ಅಲೆಯಾಗಿ ಸಾಗಲಿ …." ಎಂದು ಶುಭಹಾರೈಸಿದರು. ಪಿ. ಜಿ....

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಏ.03ರಂದು ಗುರುವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಗುತ್ತಿಗಾರು ಪೈಕ ಹನ್ನೆರಡು ಒಕ್ಕಲಿಗೊಳಪಟ್ಟ ಶ್ರೀ ಶಿರಾಡಿ ರಾಜನ್ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಏ.08 ಮತ್ತು 09 ರಂದು ನಡೆಯಲಿದೆ. ಆ ಪ್ರಯುಕ್ತ ಏ.02 ರಂದು ಮೂಹೂರ್ತದ ಗೊನೆ ಕಡಿಯಲಾಯಿತು. ಈ ಸಂದಭ೯ ಆಡಳಿತ ಮಂಡಳಿಯ ಮತ್ತು ಜೀರ್ಣೋದ್ಧಾರ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಊರವರು ಉಪಸ್ಥಿತರಿದ್ದರು.

ಭಾರತೀಯ ಅಂಚೆ ಇಲಾಖೆ ವತಿಯಿಂದ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪತ್ರ ಲೇಖನ ಸ್ಪರ್ಧೆ ಢಾಯಿ ಆಖರ್ - 2024 ಇದರಲ್ಲಿ ಸುಳ್ಯ ಅಂಚೆ ಉಪ ವಿಭಾಗ ವ್ಯಾಪ್ತಿಯ ಅಮರಮುಡ್ನೂರು ಗ್ರಾಮದ ಶೇಣಿಯ ಕಾವ್ಯಶ್ರೀ ಬಿ ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ. ಕಾವ್ಯಶ್ರೀಯವರಿಗೆ ಎ. 2 ರಂದು ಅವರ ಶೇಣಿ ಮನೆಯಲ್ಲಿ ಸುಳ್ಯಉಪ...

ಸುಳ್ಯದ ಹಿರಿಯ ಆಯುರ್ವೇದ ಪಂಡಿತ ಹಾಗೂ ಕೋಟೆಕ್ಕಲ್ ಆರ್ಯವೈದ್ಯ ಶಾಲೆಯ ವೈದ್ಯರಾಗಿದ್ದ ಕುಂಞ್ಞರಾಮನ್ ವೈದ್ಯರ್ ರವರು ಅಲ್ಪಕಾಲದ ಅಸೌಖ್ಯದಿಂದ ಎ.1ರಂದು ನಿಧನರಾದರು. ಅವರಿಗೆ (80) ವರ್ಷ ವಯಸ್ಸಾಗಿತ್ತು. ಕಳೆದ 60 ವರ್ಷಗಳಿಂದ ಸುಳ್ಯದಲ್ಲಿ ಕೋಟೆಕಲ್ಲು ಔಷದಿಗಳ ಹಂಚಿಕೆ ದಾರರಾಗಿದ್ದ ಇವರು ಆಯುರ್ವೇದ ಔಷದಿ ವೃತ್ತಿಯಲ್ಲಿ ಸುಳ್ಯದಲ್ಲಿ ತುಂಬಾ ಹೆಸರುವಾಸಿಯಾಗಿದ್ದರು. ಇವರು ಕಳೆದ ಕೆಲವು ತಿಂಗಳುಗಳಿಂದ ಅಸೌಖ್ಯದಿಂದ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಸೇವಾ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಮಾ.31 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಬಟ್ಟೋಡಿ ರವರ ಪತ್ನಿ ಶ್ರೀಮತಿ ಕಿರಣ, ಪುತ್ರ...

ಗುತ್ತಿಗಾರು ಪೈಕ ಹನ್ನೆರಡು ಒಕ್ಕಲಿಗೊಳಪಟ್ಟ ಗ್ರಾಮಾಧಿಕಾರ ದೈವ ಶ್ರೀ ಶಿರಾಡಿ ರಾಜ್ಯೊಂದೈವ ಸಪರಿವಾರ ದೈವಸ್ಥಾನ ಪೈಕ ಇದರ ನೂತನ ಆಡಳಿತ ಮಂಡಳಿ ಆಡಳಿತ ರಚನೆ ನಡೆಯಿತು. ಮೊಕ್ತೇಸರರಾಗಿ ಮೇದಪ್ಪ ಗೌಡ ಪೈಕ, ಅಧ್ಯಕ್ಷರಾಗಿ ನಾಗಪ್ಪ ಗೌಡ ಕೊಂಬೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಕಿಶೋರ್ ಕುಮಾರ್ ಬೊಮ್ಮದೇರೆ, ಜತೆ ಕಾರ್ಯದರ್ಶಿಯಾಗಿ ಜಗದೀಶ ಪೈಕ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಬಾಕಿಲ, ಸದಸ್ಯರುಗಳಾಗಿ...

ಗುತ್ತಿಗಾರಿನಲ್ಲಿರುವ ಕೆನರಾ ಎಟಿಎಂ ಅವ್ಯವಸ್ಥೆ ಬಗ್ಗೆ ಅಮರ ಸುದ್ದಿಯಲ್ಲಿ ವರದಿ ಪ್ರಕಟಿಸಿದ ಬೆನ್ನಲ್ಲೆ ನೂತನ ಮೆಷಿನ್ ಅಳವಡಿಕೆಯಾಗುತ್ತಿದೆ. ಗುತ್ತಿಗಾರಿನಲ್ಲಿ ಒಂದೇ ರಾಷ್ಟ್ರೀಕೃತ ಬ್ಯಾಂಕ್,ಒಂದೇ ಎಟಿಎಂ ಇದ್ದು ಉತ್ತಮ ಸೇವೆ ನೀಡುವಲ್ಲಿ ನಿರಂತರ ವಿಫಲವಾಗಿತ್ತು. ಹೆಚ್ಚಿನ ದಿನಗಳಲ್ಲಿ ಎಟಿಎಂ ನೋ ಸರ್ವೀಸ್ ನಲ್ಲಿರುತ್ತದೆ, ನಾಲ್ಕು ಗ್ರಾಮಗಳ ಜನರಿಗೆ ಇರುವುದು ಇದೊಂದೇ ಬ್ಯಾಂಕ್. ಈ ಮೊದಲು ಸಿಂಡಿಕೇಟ್ ಬ್ಯಾಂಕ್...

ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ನಂದಕುಮಾರ್ ಬಾಳಿಕಳ ರವರು ಮಾ.31 ರಂದು ವಯೋನಿವೃತ್ತಿ ಹೊಂದಿದ್ದು, ಸುಳ್ಯ ತಾಲೂಕು ನೂತನ ಆರೋಗ್ಯಾಧಿಕಾರಿಗಳಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾಗಿದ್ದ ಡಾ| ತ್ರಿಮೂರ್ತಿ ರವರು ಏ.01 ರಂದು ಅಧಿಕಾರ ಸ್ವೀಕರಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಸೇವಾ ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಮಾ.31 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಚಂದ್ರಶೇಖರ ಬಟ್ಟೋಡಿ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ಹಾಗೂ ಸನ್ಮಾನ ಪತ್ರ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಬಟ್ಟೋಡಿ ರವರ ಪತ್ನಿ ಶ್ರೀಮತಿ ಕಿರಣ, ಪುತ್ರ...

All posts loaded
No more posts