Ad Widget

ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೇರ್ ಮ್ಯಾನ್ ಆಗಿ ನೇಮಕವಾದ ಡಾ. ಲೀಲಾಧರ್ ಡಿ.ವಿ. ಯವರಿಗೆ ಸನ್ಮಾನ

. . . . . . . . .

ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ರಾಜ್ಯ ನಿರ್ದೇಶಕರಾದ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ರವರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕರ್ನಾಟಕ, ಬೆಂಗಳೂರು ಇದರ ಆಯುರ್ವೇದ ಪದವಿ ವಿಭಾಗದ ಅಧ್ಯಯನ ಮಂಡಳಿಗೆ ಚೇರ್ ಮ್ಯಾನ್ ಆಗಿ ನೇಮಕಗೊಂಡಿರುವ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ ಯವರನ್ನು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಹಕಾರಿ ರತ್ನ ಚಂದ್ರ ಕೋಲ್ಚಾರ್ ಅಭಿನಂದನಾ ಸಮಿತಿಯ ಕೋಶಾಧಿಕಾರಿ ಕೆ. ಟಿ ವಿಶ್ವನಾಥ, ಜೊತೆ ಕಾರ್ಯದರ್ಶಿಗಳಾದ ಸುಪ್ರೀತ್ ಮೋoಟಡ್ಕ, ಪ್ರೀತಮ್ ಕೇರ್ಪಳ, ಪಾತಿಕಲ್ಲು ಕನ್ಸ್ಟ್ರಕ್ಷನ್ ಮಾಲಕ ಮಿಲನ್ ಪಾತಿಕಲ್ಲು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!