Ad Widget

ಎ.14; ಅಂಬೆಡ್ಕರ್ ಜಯಂತಿ ಅಂಗವಾಗಿ ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ

ರೋಟರಿ ಕ್ಲಬ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸುಳ್ಯ ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್‌ವೀಲ್ ಕ್ಲಬ್ ಸುಳ್ಯ ಎನ್.ಎಸ್.ಎಸ್., ಎನ್.ಎಂ.ಸಿ. ಸುಳ್ಯ ರೋಟರ್ಯಾಕ್ಟ್ ಕ್ಲಬ್ ಆಫ್ ಸುಳ್ಯ ಯುನೈಟೆಡ್ ರೋಟರಿ ಕ್ಯಾಂಪ್ಲೋ ಬ್ಲಡ್ ಸೆಂಟರ್, ಪುತ್ತೂರು ಯುವಜನ ಸಂಯುಕ್ತ ಮಂಡಳಿ, ಸುಳ್ಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಪುತ್ತೂರು ಇದರ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್...

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಮಂಗಳೂರು ವಿಶ್ವವಿದ್ಯಾಲಯದ ಉದ್ಯಮಾಡಳಿತ ವಿಭಾಗವು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಏಕ ವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ ಮಯೂರಿ ಎಂ ಜಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Ad Widget

ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಯ ಯುವ ಕಾಂಗ್ರೆಸ್‌ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ, ಹಾಗೂ ಗ್ಯಾಸ್ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಖಾಸಗಿ ಬಸ್‌ ನಿಲ್ದಾಣದ ಬಳಿ ಏ.12 ರಂದು ಸಂಜೆ ಪ್ರತಿಭಟನೆ ನಡೆಯಿತು.ಪ್ರತಿಭಟನೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ಸಿನ ನಾಯಕರುಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿ, ಕೇಂದ್ರ...

53ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ – ಎ.14ರಂದು ಬೆಳಿಗ್ಗೆ 11ಗಂಟೆಗೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 53 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.14ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಸುಳ್ಯ : ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ, ಹಾಗೂ ಗ್ಯಾಸ್ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಖಾಸಗಿ ಬಸ್‌ ನಿಲ್ದಾಣದ ಬಳಿ ಏ.12 ರಂದು ಸಂಜೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ಸಿನ ನಾಯಕರುಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಸಂಘಟನೆಗಳ ಮುಖಂಡರುಗಳು ಸಾಥ್ ನೀಡಿ,...

ಏ.14ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇದರ ಆಶ್ರಯದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆಯು ಬಂಟರ ಭವನ ಕೇರ್ಪಳ ಸುಳ್ಯದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಶಾಸಕರಾದ ಕು.ಭಾಗೀರಥಿ ಮುರುಳ್ಯ ರವರು ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾನ್ಯ ಸಂಸದರಾದ ಕ್ಯಾ....

ಬಹುಕಾಲದ ಬೇಡಿಕೆ ಇಡೇರಿಸಿದ ಸಂಸದ ಬ್ರಿಜೇಶ್ ಚೌಟ – ಮಂಗಳೂರು, ಸುಬ್ರಹ್ಮಣ್ಯ ನೇರ ರೈಲು ಆರಂಭ – ಅದ್ದೂರಿ ಸ್ವಾಗತ

ಮಂಗಳೂರು ಸೆಂಟ್ರಲ್ ನಿಂದ ಪುತ್ತೂರುವರೆಗೆ ಮಾತ್ರ ಇದ್ದ ಪ್ಯಾಸೆಂಜರ್ ರೈಲು ಸೇವೆ‌ಯನ್ನು ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ ವಿಸ್ತರಿಸಬೇಕೆಂದು ಮನವಿ ಹೋರಾಟ ನಡೆದರೂ ಬೇಡಿಕೆ ಇಡೇರಿರಲಿಲ್ಲ. ಸಂಸದ ಬ್ರಿಜೇಶ್ ಚೌಟ ರವರ ಪ್ರಯತ್ನದಿಂದ ಸುಬ್ರಹ್ಮಣ್ಯದ ವರೆಗೆ ನೂತನ ಪ್ಯಾಸೆಂಜರ್ ರೈಲು ಆರಂಭಗೊಂಡಿದೆ.ಎ. 12 ರಂದು ಮಂಗಳೂರಿನಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಸಂಸದ ಬ್ರಿಜೇಶ್ ಚೌಟ, ಸ್ಪೀಕರ್ ಯು.ಟಿ.ಖಾದರ್...
error: Content is protected !!