ಮೆಸ್ಕಾಂನ ಅರಂತೋಡು ಶಾಖಾ ಕಛೇರಿ ಮಟ್ಟದ ಗ್ರಾಹಕ ಸಲಹಾ ಸಮಿತಿಯ ಸದಸ್ಯರುಗಳ ನೇಮಕ ಮಾಡಿ ಸರಕಾರ ಆದೇಶಿಸಿದೆ.
ಅರಂತೋಡು ಮೆಸ್ಕಾಂ ಶಾಖೆಯ ಗ್ರಾಹಕರ ಸಲಹಾ ಸಮಿತಿ ಸದಸ್ಯರು ರಾಧಾಕೃಷ್ಣ ತೊಡಿಕಾನ, ಕೇಪು ದೊಡ್ಡಕುಮೇರಿ, ಚೈತ್ರ ಬಾಳೆಕಜೆ, ತಾಜುದ್ದಿನ್ ಅರಂತೋಡು, ಜುಬೈರ್ ಎಸ್ ಇ ಯವರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ.
- Tuesday
- April 15th, 2025