Ad Widget

ಮಕ್ಕಳಿಗೆ ಮುಕ್ತವಾಗಿ ಬೆಳೆಯುವ ಅವಕಾಶವನ್ನು ಸೃಷ್ಟಿಸುವುದು ಶ್ಲಾಘನೀಯ – ತುಕಾರಾಂ ಯೆನೆಕಲ್ಲು

ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಲಾಮಂದಿರ ಡ್ಯಾನ್ಸ್ ಕ್ರೂ ಪಂಜ ಇವುಗಳ ಸಹಕಾರದೊಂದಿಗೆ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ಮೂರನೇ ದಿನದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಂಗಕರ್ಮಿ ತುಕಾರಾಂ ಏನೆಕಲ್ 'ಮಕ್ಕಳು ಸಹಜವಾಗಿ ಬೆಳೆಯಬೇಕು...

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

ಸುಳ್ಯ ಡಾ| ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸುವ ಮೂಲಕ ಆಚರಿಸಲಾಯಿತು.ಸಂಚಾಲಕರಾದ ಶ್ರೀ ಗೋಪಾಲ್ ಪೆರಾಜೆಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .ಪ್ರಜಾಧ್ವನಿಯ ಭಾಗವಾದ ಡಾ.ಸುಂದರ ಕೇನಾಜೆ. ಶ್ರೀ ಅಶೋಕ್ ಎಡಮಲೆ ,ಕುಮಾರಿ ಶ್ರೀಪೂರ್ಣಾ ಗಬ್ಲಡ್ಕ...
Ad Widget

ಅಂತರಾಷ್ಟ್ರೀಯ ಜಾದೂ ಮಾಸ್ಟರ್ ಜೂನಿಯರ್ ಶಂಕರ್ ಇಂದು ಪಂಜಕ್ಕೆ

ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ನಡೆಯುತ್ತಿರುವ  ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ನಾಲ್ಕನೇ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಜಾದುಗಾರ ಜೂನಿಯರ್ ಶಂಕರ್ ಆಗಮಿಸಿ ಮಕ್ಕಳಿಗೆ ಜಾದು ವಿಸ್ಮಯ ಲೋಕದ ಪರಿಚಯವನ್ನ ಮಾಡಿಕೊಡಲಿದ್ದಾರೆ.ಪ್ರತಿಭಾನ್ವಿತ ಕಲಾವಿದೆಯಾಗಿರುವ ಗುರುಪ್ರಿಯ ಕಾಮತ್ ನಾಳೆಯ ಶಿಬಿರದಲ್ಲಿ ಭಾಗವಹಿಸುವ ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿದ್ದು...

ಗುತ್ತಿಗಾರು ಬಸ್ ನಿಲ್ದಾಣದಲ್ಲಿ ಇಂಪಾರ್ಟಂಟ್ ಎಫ್‌ಸಿ ವತಿಯಿಂದ ಸ್ವಚ್ಛತೆ ಕಾರ್ಯಕ್ರಮ

ಇಂಪಾರ್ಟಂಟ್ ಎಫ್‌ಸಿ ಗುತ್ತಿಗಾರು ವತಿಯಿಂದ ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಮುಖ ಅತಿಥಿಯಾಗಿ ಆಗಮಿಸಿದ್ದ ಎಬಿವಿಪಿ ಸುಳ್ಯ ತಾಲ್ಲೂಕು ಸಂಚಾಲಕ ನಂದನ್ ಪವಿತ್ರಮಜಲು ಸ್ವಚ್ಛತೆ ಕಾರ್ಯದ ಸನ್ನಿವೇಶವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸ್ವಚ್ಛತೆಯ ಮಹತ್ವ ಮತ್ತು ಯುವಜನತೆಯ ಪಾತ್ರದ ಬಗ್ಗೆ ಪ್ರಭಾವಿ ಸಂದೇಶ ನೀಡಿದರು. ಕಾರ್ಯಕ್ರಮವನ್ನು ಇಂಪಾರ್ಟಂಟ್ ಎಫ್‌ಸಿ ಕಾರ್ಯದರ್ಶಿ ಕಿರಣ್ ವಳಲಂಬೆ...
error: Content is protected !!