Ad Widget

ಗಾಯಕ ವಿಜಯಕುಮಾರ್ ಅವರಿಗೆ ಚಂದನ ಪ್ರತಿಭಾರತ್ನ ಪ್ರಶಸ್ತಿ ಪ್ರದಾನ

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಸುಳ್ಯ, ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಎ. 18ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡ ಮಾಡುವ ಚಂದನ ಪ್ರತಿಭಾರತ್ನ ಪ್ರಶಸ್ತಿ 2024 ನ್ನು ಸುಳ್ಯದ ಗಾಯಕರಾದ ವಿಜಯ್ ಕುಮಾರ್ ಸುಳ್ಯ ನೀಡಿ ಗೌರವಿಸಿರುತ್ತಾರೆ. ಟಿ.ಎ.ಪಿ.ಸಿ.ಎಂ.ಎಸ್...

ಸುಳ್ಯ ತಾಲೂಕು ವಾಲಿಬಾಲ್ ಚಾಂಪಿಯನ್ ಶಿಪ್ 2025 – ಅಜ್ಜಾವರ ತಂಡ ಪ್ರಥಮ, ಅಡ್ಕಾರ್ ತಂಡ ದ್ವಿತೀಯ

ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಆಶ್ರಯದಲ್ಲಿ ಎ. 11 ರಿಂದ ಎ. 20ರವರೆಗೆ ನಡೆದ ವಾಲಿಬಾಲ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಪ್ರಯುಕ್ತ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಎ. 20 ರಂದು ಹೊನಲು ಬೆಳಕಿನಲ್ಲಿ ನಡೆಯಿತು. ಸುಳ್ಯ ತಾಲೂಕಿನ 18 ಗ್ರಾಮಗಳ 18 ತಂಡಗಳು ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದವು....
Ad Widget

60 ದಿನ ಪೂರೈಸಿದ ಭಾವ ತೀರ ಯಾನ – ಚಲನಚಿತ್ರ ವೀಕ್ಷಣೆಗೆ ಎ.22 ರಂದು ಬೆಳಿಗ್ಗೆ 11 ಗಂಟೆಗೆ ಕೊನೆಯ ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 60 ನೇ ದಿನ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.22 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡಬಲ್ಲ ಈ ಚಲನಚಿತ್ರ ವಿಕ್ಷೀಣೆ...

ಮರಕತ ದೇವಸ್ಥಾನದಲ್ಲಿ ಕೆ.ಎಸ್.ಎಸ್. ಕಾಲೇಜಿನ ರೆಡ್ ಕ್ರಾಸ್ ಘಟಕದಿಂದ ಶ್ರಮದಾನ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 22 ಮತ್ತು 23ರಂದು ಶ್ರೀ ದೇವಿಯ ಜಾತ್ರೋತ್ಸವ ಹಾಗೂ ದೈವಗಳ ನೇಮ ಉತ್ಸವ ನಡೆಯಲಿದೆ. ಇದರ ಅಂಗವಾಗಿ ಶ್ರಮದಾನ ನಡೆಯುತ್ತಿದ್ದು, ಎ.20 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಶ್ರಮದಾನ ನಡೆಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಕೆ ಎಸ್ ಎಸ್ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಇದರ ಸಹಯೋಗದೊಂದಿಗೆ ರಾಷ್ಟ್ರೀbಯ ಹಬ್ಬ ಆಚರಣೆ ಘಟಕದ ವತಿಯಿಂದ ದಿನಾಂಕ 17/04/25 ರಂದು ಅಂಬೇಡ್ಕರ್ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಅತಿಥಿಗಳು ಅಂಬೇಡ್ಕರ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನುಗೈದರು. ವಿದ್ಯಾರ್ಥಿಗಳು ಅಂಬೇಡ್ಕರ ಹಾಡುಗಳನ್ನು ಗೀತ ಗಾಯನದ ಮೂಲಕ...
error: Content is protected !!