- Sunday
- June 8th, 2025

ಜೇಸಿಐ ಪಂಜ ಪಂಚಶ್ರೀ, ಭಾರತ್ ಸ್ಕೌಟ್ & ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ವತಿಯಿಂದ ಈಜು ತರಬೇತಿ ಶಿಬಿರ ಮರಕತ ರಸ್ತೆ ಬಳಿ ಇರುವ ಏನೇಕಲ್ಲು ಹೊಳೆಯಲ್ಲಿ ಎ. 20ರಂದು ಉದ್ಘಾಟನೆ ಗೊಂಡಿತು. ಭಾರತ್ ಸ್ಕೌಟ್ & ಗೈಡ್ಸ್ ಕರ್ನಾಟಕ ಇದರ ರಾಜ್ಯ ಮುಖ್ಯ ಆಯುಕ್ತರಾದ ಮಾಜಿ ಸಚಿವ, ಪಿ ಜಿ ಆರ್ ಸಿಂಧ್ಯಾರವರು ತರಬೇತಿ...

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರಿನ ಬಾಳೆಬೈಲು ಎಂಬಲ್ಲಿನ ನಾಗರಿಕರು ರಸ್ತೆ ದುರವಸ್ಥೆಯ ಹಿನ್ನೆಲೆಯಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುವುದಾಗಿ ನಿರ್ಧರಿಸಿ ಏ.20 ರಂದು ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡಿರುವುದಾಗಿ ತಿಳಿದುಬಂದಿದೆ.ಕಲ್ಮಕಾರು ಶಕ್ತಿನಗರದಿಂದ ಬಾಳೆಬೈಲು ಭಾಗಕ್ಕೆ ತೆರಳುವ ರಸ್ತೆಯು ತೀರಾ ಹದಗೆಟ್ಟು ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು, ಈ ಭಾಗದ ಸಾರ್ವಜನಿಕರು...

“ಸಿಟ್ಟು” ಅಥವಾ “ಕೋಪ” ಎನ್ನುವುದು ಮನುಷ್ಯರಾದ ನಮ್ಮಲ್ಲಿರುವ ಸಹಜವಾದ ಗುಣ. ನಾವು ಅಂದುಕೊಂಡ ಕೆಲಸ ಕೈಗೂಡದಿದ್ದರೆ, ನಮ್ಮ ಬದುಕು ನಾವಂದುಕೊಂಡಂತೆ ನಡೆಯದಿದ್ದರೆ ಅಥವಾ ನಮ್ಮವರು ಯಾರಾದರೂ ನಮ್ಮ ಮನಸ್ಸಿಗೆ ನೋವುಂಟುಮಾಡಿದರೆ.. ಹೀಗೆ ಜೀವನದಲ್ಲಿ ನಮಗೆ ಹಲವಾರು ಕಾರಣಗಳಿಂದ ಹಲವಾರು ಸಂದರ್ಭಗಳಲ್ಲಿ ಈ “ಸಿಟ್ಟು” ಅಥವಾ “ಕೋಪ” ಬಂದೇ ಬರುತ್ತದೆ, ಅದು ಸ್ವಾಭಾವಿಕ.ಆದರೆ “ನಮ್ಮ ಜೀವನದಲ್ಲಿ ಬರುವಂತಹ...
61 ದಿನ ಪೂರೈಸಿದ "ಭಾವ ತೀರ ಯಾನ" ಸಿನಿಮಾ ಎ.22 ರಂದು ಕೊನೆಯ ಪ್ರದರ್ಶನ ನೀಡುವುದೆಂದು ಚಿತ್ರದ ನಿರ್ದೇಶಕರು ತೀರ್ಮಾನಿಸಿದ್ದರು. ಆದರೇ ಎ.22 ರಂದು ಪ್ರೇಕ್ಷಕರ ಭಾರಿ ಬೆಂಬಲದ ಹಿನ್ನೆಲೆಯಲ್ಲಿ ಪುತ್ತೂರಿನ ಭಾರತ್ ಸಿನೇಮಾಸ್ ನವರು ಚಿತ್ರಪ್ರದರ್ಶನ ನಿಲ್ಲಿಸುವುದು ಬೇಡ ಮುಂದುವರೆಸೋಣ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಆದುದರಿಂದ ಎ.23 ಬುಧವಾರ ಸಂಜೆ 4.45ಕ್ಕೆ ಚಿತ್ರದ ಪ್ರದರ್ಶನಗೊಳ್ಳಲಿದೆ. ಈ ಚಿತ್ರಕ್ಕೆ...

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮಕಾರಿನ ಬಾಳೆಬೈಲು ಎಂಬಲ್ಲಿನ ನಾಗರಿಕರು ರಸ್ತೆ ದುರವಸ್ಥೆಯ ಹಿನ್ನೆಲೆಯಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುವುದಾಗಿ ನಿರ್ಧರಿಸಿ ಏ.20 ರಂದು ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡಿರುವುದಾಗಿ ತಿಳಿದುಬಂದಿದೆ.ಕಲ್ಮಕಾರು ಶಕ್ತಿನಗರದಿಂದ ಬಾಳೆಬೈಲು ಭಾಗಕ್ಕೆ ತೆರಳುವ ರಸ್ತೆಯು ತೀರಾ ಹದಗೆಟ್ಟು ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು, ಈ ಭಾಗದ ಸಾರ್ವಜನಿಕರು...