- Sunday
- June 8th, 2025

ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯ ನಗರದಲ್ಲಿ ವರ್ತಕರು ಸ್ವಯಂ ಪ್ರೇರಿತವಾಗಿ ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ಸ್ವಯಂ ಪ್ರೇರಿತ ಬಂದ್ ಮಾಡಿ, ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಮಾತನಾಡಿ ಈ ರೀತಿಯ...

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಪೈಚಾರು ನಿವಾಸಿಗಳಿಗೆ ರೂ 3000.00 ದಂಡ ವಿಧಿಸಲಾಯಿತು. ಎ. 21ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ...

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಹತ್ಯೆಯನ್ನು ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಯಶಸ್ವಿಯಾಗಿ ನಡೆಯಿತು.ಪ್ರತಿಭಟನಾ ಸಭೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘ, ಜೀಪು ಚಾಲಕ ಮಾಲಕರ ಸಂಘೆ, ಆಟೋ ಚಾಲಕ ಮತ್ತು ಮಾಲಕರ ಸಂಘ, ಹಾಗೂ ಸರ್ವಧರ್ಮದ ನಾಗರಿಕ ಬಂಧುಗಳು ಭಾಗವಹಿಸಿದ್ದರು. ವೆಂಕಟ್ ದಂಬೆಕೋಡಿ ಮಾತನಾಡಿ ಧರ್ಮ ನೋಡಿ...

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ನಿರೀಕ್ಷೆಗೂ ಮೀರಿ ಜನ ಬೆಂಬಲಿಸಿದ ಹಿನ್ನೆಲೆಯಲ್ಲಿ 62ನೇ ದಿನ ಯಶಸ್ವಿಯಾಗಿ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.24 ಗುರುವಾರ ಸಂಜೆ 4.45 ಕ್ಕೆ ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಈ ಸಿನೇಮಾ ವಿಕ್ಷೀಣೆ...

ಬಳ್ಳದ ಯುವಕನ ಶವ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಬಳ ಗ್ರಾಮದ ಪಾದೆ ನರಿಯಾಂಗ ಕೊರಗಪ್ಪರವರ ಪುತ್ರ ಗಣೇಶ್ (29ವ)ಎಂಬ ಯುವಕ ಎ.21 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಎ.23 ರಂದು ಬಳ್ಪ ಸಮೀಪ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಲ್ಲೇ ಪಕ್ಕದಲ್ಲಿ ಅವರ ಬೈಕ್ ಕೂಡ ಪತ್ತೆಯಾಗಿದೆ. ಈತ ಸುಬ್ರಹ್ಮಣ್ಯದ ಲಾಡ್ಜ್ ನಲ್ಲಿ ಕೆಲಸ...

ಬಳ್ಪ ಯುವಕನ ಶವ ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳ್ಪ : ಕಾಡಿನಲ್ಲಿ ಯುವಕನ ಶವ ಕಾಡಿನಲ್ಲಿ ಪತ್ತೆ - ಆತ್ಮಹತ್ಯೆ ಶಂಕೆ ಗ್ರಾಮದ ಪಾದೆ ನರಿಯಾಂಗ ಕೊರಗಪ್ಪರವರ ಪುತ್ರ ಗಣೇಶ್ (29ವ)ಎಂಬ ಯುವಕ ಎ.21 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಎ.23 ರಂದು ಬಳ್ಪ ಸಮೀಪ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಲ್ಲೇ...

ಜಮ್ಮು-ಕಾಶ್ಮೀರದ ಪಹಲ್ ಗಾಂವ್ ಎಂಬಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಂದು(ಏ.23) ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಒಂದು ಗಂಟೆಯ ಕಾಲ ಆಟೋರಿಕ್ಷಾ ಚಾಲಕರು ಸಂಚಾರ ಬಂದ್ ನಡೆಸಿದರು.

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಹತ್ಯೆಯನ್ನು ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಯಶಸ್ವಿಯಾಗಿ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘ, ಜೀಪು ಚಾಲಕ ಮಾಲಕರ ಸಂಘೆ, ಆಟೋ ಚಾಲಕ ಮತ್ತು ಮಾಲಕರ ಸಂಘ, ಹಾಗೂ ಸರ್ವಧರ್ಮದ ನಾಗರಿಕ ಬಂಧುಗಳು ಭಾಗವಹಿಸಿದ್ದರು. ವೆಂಕಟ್ ದಂಬೆಕೋಡಿ ಮಾತನಾಡಿ ಧರ್ಮ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ನಿರೀಕ್ಷೆಗೂ ಮೀರಿ ಜನ ಬೆಂಬಲಿಸಿದ ಹಿನ್ನೆಲೆಯಲ್ಲಿ 62ನೇ ದಿನ ಯಶಸ್ವಿಯಾಗಿ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.24 ಗುರುವಾರ ಸಂಜೆ 4.45 ಕ್ಕೆ ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಈ ಸಿನೇಮಾ ವಿಕ್ಷೀಣೆ...

ಮಕ್ಕಳಿಗೆ ಮನೆಯ ವಾತಾವರಣದಲ್ಲಿ ಸಂಸ್ಕಾರದ ಅಭ್ಯಾಸಗಳೊಂದಿಗೆ ಪೂರಕ ವಿಚಾರಧಾರೆಗಳನ್ನು ಕಲಿಸುವ ನಿಟ್ಟಿನಲ್ಲಿ ಮಯೂರ ಬಾಲಾಲಯ ಇದರ ಆಶ್ರಯದಲ್ಲಿ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ರವರ ನೇತೃತ್ವದಲ್ಲಿ ಏ.12 ರಿಂದ ಏ.20 ರವರೆಗೆ 09 ದಿವಸಗಳ ಕಾಲ ನಡೆದ “ಮಕ್ಕಳ ಬೇಸಿಗೆ ಶಿಬಿರ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಏ.20 ರಂದು ನಡೆಯಿತು.ಸಮಾರೋಪ ಸಮಾರಂಭದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ...

All posts loaded
No more posts