- Sunday
- June 8th, 2025

ಕಡಬ ತಾಲೂಕಿನ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ರಿಂದ ಏ.20 ರವರೆಗೆ ವಾರ್ಷಿಕ ಜಾತ್ರೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.ಏ.19 ಶನಿವಾರದಂದು ಬೆಳಿಗ್ಗೆ ಭಕ್ತಾದಿಗಳಿಂದ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ, ಪ್ರಾಸಾದ ಶುದ್ಧಿ, ವಾಸ್ತುಹೋಮ, ವಾಸ್ತುಬಲಿ, ಪುಣ್ಯಾಹ ವಾಚನ, ರಾತ್ರಿ ಸ್ಥಳೀಯರಿಂದ ಸಾಂಸ್ಕೃತಿಕ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ.ಸೋಮಶೇಖರ್ ಕಟ್ಟೆಮನೆ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಭಟ್ ಇಡ್ಯಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಗೆ ಜ.19 ರಂದು ಚುನಾವಣೆ ನಡೆದಿದ್ದು, ಆ ಬಳಿಕ ಎರಡು ತಂಡಗಳು ನ್ಯಾಯಾಲಯದ ಕದ ತಟ್ಟಿದ್ದರಿಂದ ಫಲಿತಾಂತ ಘೋಷಣೆ ವಿಮಬವಾಗಿತ್ರು.ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್ ಚುನಾವಣಾ ಫಲಿತಾಂಶ...