Ad Widget

ಅರಂತೋಡು : ಜಮ್ಮುಕಾಶ್ಮೀರದ ಪಹಲ್ಗಾಂವ್ ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿ ಖಂಡಿಸಿ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಂವ್  ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಎ. 23 ರಂದು  ಪೂರ್ವಾಹ್ನ 11.00 ರಿಂದ 12.00 ಗಂಟೆಯ ತನಕ ಎಲ್ಲಾ ವ್ಯಾಪಾರ ವ್ಯವಹಾರ ಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಬಂದ್ ನಡೆಸಿದರು. ಹಾಗೂ ಅರಂತೋಡು ರಿಕ್ಷಾ ನಿಲ್ದಾಣ ದ ಬಳಿ ಸೇರಿ ಪ್ರತಿಭಟನೆ ನಡೆಸಲಾಯಿತು....

ಬ್ಯಾರಿ ಮೇಳ 2025ರಲ್ಲಿ ಉಬೈಸ್‌ಗೆ ಗೂನಡ್ಕ ಅವರಿಗೆ ಸಾಧನೆ ಪ್ರಶಸ್ತಿ ಪ್ರದಾನ

ಮಂಗಳೂರಿನಲ್ಲಿ ನಡೆದ ಬ್ಯಾರಿ ಮೇಳ 2025ರಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರಿಂದ ಉಬೈಸ್ ಅವರಿಗೆ ಸಾಮಾಜಿಕ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಹ್ಯಾದ್ರಿ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ಮಂಜುನಾಥ್ ಭಂಡಾರಿ, ನಿವೃತ್ತ ಡಿಸಿಪಿ ಜಿ.ಎ. ಬಾವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಮತ್ತು ನಸೀಮಾ ಫೌಂಡೇಶನ್ ಸ್ಥಾಪಕ ಯು.ಟಿ. ಝುಲ್ಫಿಕಾರ್...
Ad Widget

ಕಲ್ಲುಗುಂಡಿ : ಬರೆಗೆ ಗುದ್ದಿದ ಟ್ಯಾಂಕರ್ – ಚಾಲಕನ ಕಾಲಿಗೆ ಗಾಯ

ಕಲ್ಲುಗುಂಡಿ ಪೊಲೀಸ್ ಔಟ್ ಪೋಸ್ಟ್ ಬಳಿ ಏ 23 ರಂದು ತಡರಾತ್ರಿ ಸುಮಾರು ಮೂರು ಗಂಟೆಗೆ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬರೆಗೆ ಗುದ್ದಿದ್ದು ಘಟನೆಯಿಂದ ಲಾರಿ ಚಾಲಕನ ಕಾಲು ಸಿಲುಕಿಕೊಂಡಿತ್ತು. ಬಳಿಕ ಸ್ಥಳೀಯರ ಸಹಕಾರದಿಂದ ಹೊರತೆಗೆಯಲಾಯಿತು.‌ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕೆ.ಎಸ್.ಎಸ್ ಕಾಲೇಜಿನಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐ ಕ್ಯೂ ಎ ಸಿ ಘಟಕದ ಜಂಟಿ ಆಶ್ರಯದಲ್ಲಿ ಸ್ಮಾರ್ಟ್ ಇನ್ವೆಸ್ಟಿಂಗ್ ಬಗ್ಗೆ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಹೆಚ್ ಡಿ ಎಫ್ ಸಿ ಸೆಕ್ಯೂರಿಟಿ ಲಿಮಿಟೆಡ್ ಅದರ...

ಕಾರ್ಪಲ್ ಟನೆಲ್ ಸಿಂಡ್ರೋಮ್

✍️ಡಾ|| ಮುರಲೀ ಮೋಹನ್ ಚೂಂತಾರು ಇದೊಂದು ನರಗಳಿಗೆ ಸಂಬಂಧಿಸಿದ ಖಾಯಿಲೆಯಾಗಿದ್ದು ನರದ ಮೇಲೆ ಬೀಳುವ ಒತ್ತಡದಿಂದಾಗಿ ಕೈ, ಮುಂಗೈ ಮತ್ತು ತೋಳುಗಳಲ್ಲಿ ನೋವು, ಮರಗಟ್ಟಿದ ಅನುಭವ ಅಥವಾ ಇರುವೆ ಹಿಡಿದಂತಹಾ ಅನುಭವ ಉಂಟಾಗುತ್ತದೆ. ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 10 ಮಿಲಿಯನ್ ಮಂದಿ ಈ ತೊಂದರೆಯಿಂದ ಬಳಲುತ್ತಾರೆ. ಬಹಳ ಸುಲಭವಾಗಿ ಗುರುತಿಸಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ...

ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ವೆಂಕಟ್ ವಳಲಂಬೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆಯಂಎಫ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಹಾಲು ಉತ್ಪಾದಕ ಸಂಘ ಪ್ರತಿನಿಧಿಗಳಿಗೆ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಮುಂದಿನ ಐದು ವರ್ಷಗಳ ಅವಧಿಗೆ ಇದೇ ಶನಿವಾರ ಚುನಾವಣೆ ನಡೆಯಲಿದ್ದು ಪುತ್ತೂರು...
error: Content is protected !!