Ad Widget

ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದಲ್ಲಿ ನವೋದಯ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ 25ನೇ ವರ್ಷದ ರಜತ ಸಂಭ್ರಮದ ಪ್ರಯುಕ್ತ ಹರಿಹರ ಹಾಗೂ ಕೊಲ್ಲಮೊಗ್ರು ವಲಯದ ನವೋದಯ ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಏ.22 ರಂದು ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ನಡೆಯಿತು.ಜಿಲ್ಲಾ ಕೇಂದ್ರ ಬ್ಯಾಂಕ್ ವಲಯ ಮೇಲ್ವಿಚಾರಕರಾದ ಮನೋಜ್ ಮಾಣಿಬೈಲು ರವರು ಸಮವಸ್ತ್ರ...

ಕೆ.ಎಸ್.ಎಸ್ ಕಾಲೇಜಿನಲ್ಲಿ ವಿಶ್ವ ಮಲೇರಿಯಾ ದಿನ ಆಚರಣೆ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಎನ್.ಎಸ್.ಎಸ್ ಘಟಕ ಮತ್ತು ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಜಂಟಿಯಾಗಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 25/04/2025 ರಂದು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಯಾದ ಡಾ. ತ್ರಿಮೂರ್ತಿ ಅವರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಅವರು ಸಂಪನ್ಮೂಲ...
Ad Widget

ಡಿಡಿ ಚಂದನ ವಾಹಿನಿಯ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗಿಯಾದ ನ್ಯಾಯವಾದಿ ಪ್ರಿಯಾ ಮಹೇಶ್

https://www.youtube.com/live/TatlfwxUDeY?si=Ln5wTQFSVBatZwgz ಡಿಡಿ ಚಂದನ ವಾಹಿನಿಯ ಹಲೋ ಗೆಳೆಯರೇ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಪುತ್ತೂರಿನ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿ ಹಾಗೂ ಸಂವಿದಾನ ನ್ಯಾಯ ಫೆಲೋಶಿಪ್ ಹಾಗೂ ನ್ಯಾಯಾ ಸಮಿತಿಯ ಪ್ಯಾನಲ್ ವಕೀಲಾರಾಗಿರುವ ಶ್ರೀಮತಿ ಪ್ರಿಯಾ ಮಹೇಶ್ ರವರು ಎ.24 ರಂದು ಭಾಗವಹಿಸಿದರು. ವೀಕ್ಷಕರಿಂದ ಬಂದ ಕರೆಗಳಿಗೆ ಉಚಿತ ಕಾನೂನು ಸೇವೆಗಳ ಕುರಿತು...

ಡಾ. ಆರ್. ಕೆ. ನಾಯರ್ ರವರಿಗೆ ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿಯಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳರಿಂದ ಪ್ರಶಸ್ತಿ ಪ್ರಧಾನ

ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಎರಡನೇಯ ದಿನದಂದು ಶ್ರೀಗುರುರಾಘವೇಂದ್ರಾನುಗ್ರಹ ಪ್ರಶಸ್ತಿ ಪ್ರಧಾನ ಸಮಾರಂಭವು ಎ.22 ರಂದು ಮಠದ ಸಭಾಭವನದಲ್ಲಿ ನಡೆಯಿತು. ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಸಚ್ಚಿದಾನಂದ ಭಾರತಿಶ್ರೀಪಾದಂಗಳವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಗ್ರೀನ್ ಹೀರೋ ಆಫ್ ಇಂಡಿಯಾ...

ಪಹಲ್ಗಾಮ್ ಘಟನೆ ಕಲ್ಲುಗುಂಡಿ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ಕೃತ್ಯಕ್ಕೆ ಖಂಡನೆ

ಭಾರತದ ಹಚ್ಚ ಹಸಿರಿನ ತಾಣ ಕಾಶ್ಮೀರದ ಪಹಲ್ಗಾಮ್ ಬಳಿ ಉಗ್ರಗಾಮಿಗಳಿಂದ ಹುತಾತ್ಮರಾದ ಪ್ರವಾಸಿಗರಿಗೆ ಸಂತಾಪ ಸೂಚಿಸಿ ಮಾತಾನಾಡಿದ ಕಲ್ಲುಗುಂಡಿ ಜುಮಾ ಮಸೀದಿಯ ಧರ್ಮ ಗುರುಗಳಾದ ಬಹು ನಾಸಿರ್ ದಾರಿಮಿ ಇಸ್ಲಾಂ ಧರ್ಮ ಯಾವತ್ತೂ ಉಗ್ರ ವಾದವನ್ನು ಬೆಂಬಲಿಸುವುದಿಲ್ಲ, ಹಾಗು ಉಗ್ರಗಾಮಿಗಳನ್ನು ಬೆಂಬಲಿಸುವುದಿಲ್ಲ . ಹುತಾತ್ಮರಾದ ಎಲ್ಲರ ಕುಟುಂಬ ವರ್ಗಕ್ಕೆ ಸಹನೆ ತಾಳ್ಮೆ ಇರಲಿ ನಾವೆಲ್ಲರೂ ಭಾರತೀಯರು...
error: Content is protected !!