- Monday
- April 28th, 2025

ಇಂಪಾರ್ಟೆಂಟ್ ಎಫ್ ಸಿ (ರಿ.) ಗುತ್ತಿಗಾರು ಮತ್ತು ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ, ಕಾಶ್ಮೀರದಲ್ಲಿ ನಡೆದ ಭಾರತೀಯ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ದೀಪಯಾತ್ರೆ ಪಂಜ ತಿರುವುದಿಂದ ಮುತ್ತಪ್ಪನಗರದವರೆಗೆ ಮತ್ತು ಮಾನ ಪ್ರಾರ್ಥನೆ ಕಾರ್ಯಕ್ರಮ ಎ. 26 ರಂದು ನಡೆಯಿತು. ಕಾರ್ಯಕ್ರಮದಲ್ಲಿ, ಇಂಪಾರ್ಟೆಂಟ್ ಎಫ್ ಸಿ ಕಾರ್ಯದರ್ಶಿ ವರ್ಷಿತ್ ಕಡ್ತಲ್ ಕಜೆ ಅವರು ಕಾರ್ಯಕ್ರಮವನ್ನು...

ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ಸುಳ್ಯದಲ್ಲಿ ಪ್ರಥಮ ಬಾರಿಗೆ ಮೇ.9 ರಿಂದ 12 ತನಕ ಫುಡ್ ಫೆಸ್ಟ್ ನಡೆಯಲಿದ್ದು, ಕರಪತ್ರ ಬಿಡುಗಡೆ ಕಾರ್ಯಕ್ರಮ ಎ.26 ರಂದು ಅಂಬಟೆಡ್ಕದಲ್ಲಿರುವ ಶ್ರೀ ವೆಂಕಟರಮಣ ದೇವ ಮಂದಿರದಲ್ಲಿ ನಡೆಯಿತು. ಯುವ ಉದ್ಯಮಿ ಸೃಷ್ಟಿ ಮೊಬೈಲ್ಸ್ ಮಾಲಕ ಶೈಲೇಂದ್ರ ಸರಳಾಯ ರವರು ಕರ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಫ್ರೆಂಡ್ಸ್ ಕ್ಲಬ್...

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರು ಮೌಲ್ಯಮಾಪನದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಕಾಶ್ .ಎಚ್.ಪಿ.ಇತಿಹಾಸ ವಿಷಯದಲ್ಲಿ 10 ಅಂಕಗಳನ್ನು ಹೆಚ್ಚುವರಿ ಪಡೆದು 91 ಅಂಕಕ್ಕೆ ಏರಿಕೆ ಆಗಿದೆ.ಆ ಮೂಲಕ 547 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....

ಮುಕ್ಕೂರು: ಸಂಘಟನೆಗಳು ಸಮಾಜಮುಖಿ ಚಿಂತನೆಯನ್ನು ಮೈಗೂಡಿಸಿಕೊಂಡಾಗ ಸಮಾಜದಲ್ಲಿ ಆರೋಗ್ಯಪೂರ್ಣ ಪರಿವರ್ತನೆ ಸಾಧ್ಯವಾಗುತ್ತದೆ. ಅದೇ ಆಶಯದೊಂದಿಗೆ ಸುಳ್ಯ ಅಮರ ಸಂಘಟನಾ ಸಮಿತಿ ಮಾದರಿ ಹೆಜ್ಜೆ ಇರಿಸಿರುವುದು ಶ್ಲಾಘನೀಯ ಸಂಗತಿ ಎಂದು ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಹೇಳಿದರು. ಮುಕ್ಕೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ಸುಳ್ಯ ಅಮರ ಸಂಘಟನಾ ಸಮಿತಿ ವತಿಯಿಂದ ನಿರ್ಮಾಣಗೊಳ್ಳಲಿರುವ ಹೂವಿನ...