Ad Widget

ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಏ.30 ರಂದು ವಿಶೇಷ ಕೊಡುಗೆಗಳು

ಸುಪ್ರಸಿದ್ಧ ಜಿ. ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ವತಿಯಿಂದ ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 30 ರಂದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ಗೆ ರೂ.7000 ವರೆಗೆ ರಿಯಾಯಿತಿ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿ ಗೆ ರೂ.3000 ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂ ಗೆ ರೂ. 2500 ವರೆಗೆ...

ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಏ.30 ರಂದು ವಿಶೇಷ ಕೊಡುಗೆಗಳು

ಸುಪ್ರಸಿದ್ಧ ಜಿ. ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ವತಿಯಿಂದ ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 30 ರಂದು ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ಗೆ ರೂ.7000 ವರೆಗೆ ರಿಯಾಯಿತಿ. ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿ ಗೆ ರೂ.3000 ವರೆಗೆ ರಿಯಾಯಿತಿ ಹಾಗೂ ಚಿನ್ನಾಭರಣಗಳ ಮೇಲೆ ಪ್ರತೀ 10 ಗ್ರಾಂ ಗೆ ರೂ. 2500 ವರೆಗೆ...
Ad Widget

“ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಅಚಲ್ ಬಿಳಿನೆಲೆ ಆಯ್ಕೆ.

ಸುಳ್ಯದ ಅಚಲ್ ಬಿಳಿನೆಲೆ ಬಿಹಾರದ "ಸ್ವಾಮಿ ತೇಜೋಮಯಾನಂದ ಸ್ಕೂಲ್ ಆಫ್ ಯೋಗ ಟ್ರೇಡಿಷನ್" ನಲ್ಲಿ ನಡೆಯಲಿರುವ ಸ್ಪಿಕ್ ಮೆಕೆ ಗುರುಕುಲ್ ಅನುಭವ್ ಸ್ಕಾಲರ್ ಶಿಪ್ 2025”ಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಹಿಂದಿನ ಕಾಲದ ಗುರುಕುಲ ಶಿಕ್ಷಣ ಸಂಪ್ರದಾಯದ ಅನುಭವ ಪಡೆಯುವ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಶ್ರೇಷ್ಟ ಗುರುಗಳ ಜೀವನ ವಿಧಾನಕ್ಕೆ ಒಡ್ಡಿಕೊಳ್ಳುವ ಪ್ರಯತ್ನವಾಗಿರುವ ಈ ಯೋಜನೆಯು...

ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಶು ಆಸ್ಪತ್ರೆ ಸುಳ್ಯದಲ್ಲಿ ಚಿಕಿತ್ಸಾ ಸಮಯ ಬದಲಾವಣೆ

ಸುಳ್ಯ ತಾಲೂಕಿನಾದ್ಯಂತ ದಿನಾಂಕ 26.04.2025 ರಿಂದ 10.06.2025 ರವರೆಗೆ ಸುಮಾರು 45 ದಿನಗಳ ಕಾಲ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹಾಗೂ ಚರ್ಮಗಂಟು ರೋಗದ ಲಸಿಕಾ ಕಾರ್ಯಕ್ರಮ ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿ ಬೆಕ್ಕು ಮತ್ತು ಇತರ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ...

ಕೆ.ವಿ.ಜಿ ಇಂಜಿನಿಯರಿoಗ್‌ ಕಾಲೇಜು ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಕೆವಿಜಿಸಿಇ ಹ್ಯಾಕ್‌ವೈಸ್– 2025

ಕೆ.ವಿ.ಜಿ ಇಂಜಿನಿಯರಿoಗ್‌ ಕಾಲೇಜು ಆಶ್ರಯದಲ್ಲಿ ರಾಷ್ಟ್ರ ಮಟ್ಟದ ಕೆವಿಜಿಸಿಇ ಹ್ಯಾಕ್ ವೈಸ್–2025 ಸಮಾರಂಭವು ಏ. 25 ಮತ್ತು 26 ರಂದು ಅಕಾಡೆಮಿಆಫ್ ಲಿಬರಲ್‌ಎಜ್ಯುಕೇಶನ್(ರಿ), ಕಮಿಟಿ‘ಬಿ’ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಸಹಕಾರದೊಂದಿಗೆ ಸುಳ್ಯದ ಕುರುಂಜಿ ಜಾನಕಿ ವೆಂಕಟ್ರಮಣಗೌಡ ಸಭಾಭವನದಲ್ಲಿ ಸತತವಾಗಿ 24 ಗಂಟೆಗಳ ಅವಧಿಯ ಸ್ಪರ್ಧೆ ನಡೆಯಿತು.ಮಹಾರಾಷ್ಟ್ರ, ಕೇರಳ, ತಮಿಳುನಾಡು ಹೀಗೆ ರಾಜ್ಯದ ನಾನಾ ಭಾಗದ...
error: Content is protected !!