- Saturday
- March 7th, 2026
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 60 ನೇ ದಿನ ಪೂರೈಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.22 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಚಿತ್ರದ ಕೊನೆಯ ಪ್ರದರ್ಶನ ಕಾಣಲಿದೆ. ಸಮಾಜಕ್ಕೆ ಉತ್ತಮ ಸಂದೇಶ ನೀಡಬಲ್ಲ ಈ ಚಲನಚಿತ್ರ ವಿಕ್ಷೀಣೆ...
ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 22 ಮತ್ತು 23ರಂದು ಶ್ರೀ ದೇವಿಯ ಜಾತ್ರೋತ್ಸವ ಹಾಗೂ ದೈವಗಳ ನೇಮ ಉತ್ಸವ ನಡೆಯಲಿದೆ. ಇದರ ಅಂಗವಾಗಿ ಶ್ರಮದಾನ ನಡೆಯುತ್ತಿದ್ದು, ಎ.20 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಶ್ರಮದಾನ ನಡೆಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಇದರ ಸಹಯೋಗದೊಂದಿಗೆ ರಾಷ್ಟ್ರೀbಯ ಹಬ್ಬ ಆಚರಣೆ ಘಟಕದ ವತಿಯಿಂದ ದಿನಾಂಕ 17/04/25 ರಂದು ಅಂಬೇಡ್ಕರ್ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ .ಟಿ ವಹಿಸಿದರು. ಅತಿಥಿಗಳು ಅಂಬೇಡ್ಕರ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನುಗೈದರು. ವಿದ್ಯಾರ್ಥಿಗಳು ಅಂಬೇಡ್ಕರ ಹಾಡುಗಳನ್ನು ಗೀತ ಗಾಯನದ ಮೂಲಕ...
ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ವಾಷ್ಠರ್ ಸಂಗೀತ ಸೌರಭ -2025 ಕಾರ್ಯಕ್ರಮವು ಇತ್ತೀಚಿಗೆ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನೆರವೇರಿತು. ವಾಷ್ಠರ್ ಸಂಗೀತ ಸೌರಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 9ನೇ ವಾರದಲ್ಲಿ ಮುನ್ನಡೆಯುತ್ತಿದ್ದು, 60 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.21, ಸೋಮವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಜಾಲ್ಸೂರು ಗ್ರಾಮದ ಅಡ್ಕಾರು ದಿ. ತೇಜಕುಮಾರ್ ರವರ ಪುತ್ರ ಗ್ರಾ.ಪಂ.ಮಾಜಿ ಸದಸ್ಯ ಸನತ್ ಅಡ್ಕಾರು ಅಲ್ಪಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ರು. ಮೃತರು ತಾಯಿ, ಪತ್ನಿ, ಪುತ್ರ, ಸಹೋದರ ಶರತ್ ಅಡ್ಕಾರ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯ ಆಶ್ರಯದಲ್ಲಿ ಸಂಜೀವಿನಿ ಸ್ವ-ಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಹಾಗೂ ಮಾರಾಟ ಮೇಳ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಶನಿವಾರ ನಡೆಯಿತು. ಜಿಲ್ಲೆಯ ವಿವಿಧ ಸಂಜೀವಿನಿ ಒಕ್ಕೂಟಗಳ ಕಾರ್ಯಚಟುವಟಿಕೆಯನ್ನು ಗುರುತಿಸಿ ಪ್ರಶಸ್ತಿ ಹಾಗೂ ಬಹುಮಾನ ನೀಡಲಾಗಿದ್ದು,...
ಶ್ರೀ ಅಯ್ಯಪ್ಪ ಭಜನಾ ಮಂಡಳಿ ಕೊಲ್ಲಮೊಗ್ರು ಇದರ ನೇತೃತ್ವದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ ಹಾಗೂ ಊರಿನವರ ಸಹಕಾರದೊಂದಿಗೆ ಏಳು ದಿನಗಳ ಕಾಲ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ ನಡೆದ “ಮಕ್ಕಳ ಸಂಸ್ಕಾರ ಮತ್ತು ಭಜನಾ ತರಬೇತಿ ಶಿಬಿರ” ದ ಸಮಾರೋಪ ಸಮಾರಂಭವು ಏ.17 ರಂದು ನಡೆಯಿತು. ತಂಬಿನಡ್ಕ ದಿಂದ ಮಕ್ಕಳ ಕುಣಿತ ಭಜನೆಯೊಂದಿಗೆ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 9ನೇ ವಾರದಲ್ಲಿ ಮುನ್ನಡೆಯುತ್ತಿದ್ದು, 59 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.20, ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಗುತ್ತಿಗಾರು ಮೆಟ್ಟಿನಡ್ಕ ಕಂದ್ರಪ್ಪಾಡಿ ದೇವ ರಸ್ತೆಯಲ್ಲಿ ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ಎರಡು ಕಡೆ ಕಳೆದ ಅಕ್ಟೋಬರ್ ನಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿತ್ತು. ಇದೀಗ ಮೆಟ್ಟಿನಡ್ಕ ಬಳಿ ನಿರ್ಮಿಸಿದ್ದ ರಸ್ತೆಯಲ್ಲಿ ಕಾಂಕ್ರೀಟ್ ನಿಂದ ಜಲ್ಲಿ ಮೇಲೆದ್ದು ಬರುತ್ತಿದ್ದು ಕಳಪೆಯಾಗಿದೆ. ಇದೀಗ ರಸ್ತೆ ಕಳಪೆಯಾಗಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಸರಿಪಡಿಸಲು ಆಗ್ರಹಿಸಿದ್ದಾರೆ. ಈ ಬಗ್ಗೆ...
Loading posts...
All posts loaded
No more posts
