
ಮಾಣಿ ಮೈಸೂರು ಹೆದ್ದಾರಿಯ ಅರಂತೋಡು ಸಮೀಪ ವೈಎಂಕೆ ಎಂಬಲ್ಲಿ ಕಾರೊಂದು ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಇದೀಗ ನಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬೈಕ್ ಸವಾರ ಅರಂತೋಡಿನ ನಿತಿನ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.