Ad Widget

ಹತ್ಯಾಕಾಂಡದಲ್ಲಿ ಬಲಿಯಾದ ಪ್ರವಾಸಿಗರಿಗೆ ಅಮ್ಮನ್ ಸೊಸೈಟಿ ವತಿಯಿಂದ ಶ್ರದ್ಧಾಂಜಲಿ

ಕಲ್ಲುಗುಂಡಿಯ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಓೕಪರೇಟಿವ್ ಸೊಸೈಟಿ ವತಿಯಿಂದ ಕಾಶ್ಮೀರದಲ್ಲಿ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡ ದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಅರ್ಪಿಸಿದರು.‌ನಿವೃತ್ತ ಯೋದ ನವೀನ್ ಸಂಪಾಜೆ ಆಗಮಿಸಿ ತಮ್ಮ ಸೇವಾ ಅನುಭವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!