- Wednesday
- May 7th, 2025

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಾಗತಿಕ ಪಿಡುಗಾಗಿರುವ ಭಯೋತ್ಪಾದನೆ ಯ ನಿರ್ಮೂಲನೆಯ ಪಣ ತೊಟ್ಟು ಸಮರಕ್ಕೆ ದಿಟ್ಟ ಮುಂದಡಿ ಇಟ್ಟ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ವಿಜಯಶ್ರೀ ಹಾಗೂ ಭಾರತೀಯ ಸೈನಿಕರ ಸುಕ್ಷೇಮ,ಭಯೋತ್ಪಾದನೆಯ ನಿರ್ಮೂಲಕ್ಕಾಗಿ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯುತ್ತಿರುವ ಶ್ರೀ ಕೇಶವಕೃಪಾ...