ತೀರ್ಥರಾಮ ಗೌಡ ಬಾಳೆತೋಟ ನಿಧನ amarasuddi - May 15, 2025 at 9:32 0 Tweet on Twitter Share on Facebook Pinterest Email . . . . . . . . . ದೇವಚಳ್ಳ ಗ್ರಾಮದ ತಳೂರು ನಿವಾಸಿ ತೀರ್ಥರಾಮ ಗೌಡ ಬಾಳೆತೋಟ ಅಲ್ಪ ಕಾಲದ ಅಸೌಖ್ಯದಿಂದ ಮೇ 13 ರಂದು ಸ್ವಗೃಹ ತಳೂರು ಮನೆಯಲ್ಲಿ ನಿಧನರಾದರು. ಮೃತರು ಪತ್ನಿ ಶಶಿಕಲಾ, ಪುತ್ರರಾರ ಯತಿನ್, ಕಾರ್ತಿಕ್, ದಿವಿನ್ ಹಾಗೂ ಕುಟುಂಬಸ್ಥರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. Share this: Click to share on WhatsApp (Opens in new window) WhatsApp Like this:Like Loading...