- Monday
- May 19th, 2025

ರೆನ್ಶಿ ಯೋಗ ಸಂಸ್ಥೆ ದುಬೈ ಯು.ಎ.ಇ, ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಸಂಸ್ಥೆ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಮೇ.09 ರಿಂದ 12 ರವರೆಗೆ ದುಬೈ ಯಲ್ಲಿ ನಡೆದ ದುಬೈ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್-2025 ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶರತ್ ಮರ್ಗಿಲಡ್ಕ ರವರು ಚಿನ್ನದ ಪದಕ ಗಳಿಸಿರುತ್ತಾರೆ.ಇವರು ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಮರ್ಗಿಲಡ್ಕ...

ಕುಕ್ಕೆ ಶ್ರೀ ಸುಬಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಇಂಜಾಡಿಯವರು ಅವಿರೋಧವಾಗಿ ಆಯ್ಕೆಯಾದ ಬಳಿಕ ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಖಂಡನೆ ವ್ಯಕ್ತಡಿಸಿದೆ. ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಹರೀಶ್ ಇಂಜಾಡಿಯವರು ಪಕ್ಷದ ನಿಷ್ಠಾವಂತ...

ಸುಳ್ಯ ಇನ್ಫಿಟೆಕ್ ನಲ್ಲಿ ಕಂಪ್ಯೂಟರ್ ನ ವಿವಿಧ ಕೋರ್ಸುಗಳು ಆರಂಭವಾಗಿದ್ದು 7,8,9,10 ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ರಜಾದಿನದ ಕಂಪ್ಯೂಟರ್ ತರಗತಿಗಳು Basic, Tally Prime with GST, Programming in c and c ++, Kannada/ English typing, Photoshop, Pagemaker, Corel Draw, Web Designing ತರಗತಿಗಳು ಕಡಿಮೆ ಶುಲ್ಕದಲ್ಲಿ...

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡರಾಗಿದ್ದ ನವೀನ್ ರೈ ಮೇನಾಲರು ನಿಧನರಾಗಿ ಮೇ.18ಕ್ಕೆ ಎರಡು ವರ್ಷವಾಗಿದ್ದು ಆ ಪ್ರಯುಕ್ತ ಸ್ಮರಣೆ ಕಾರ್ಯಕ್ರಮ ಮೇನಾಲ ಶ್ರೀಕೃಷ್ಣಾ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ದಿ.ನವೀನ್ ರೈಯವರಿಗೆ ನುಡಿನಮನ ಸಲ್ಲಿಸಿದ ಸುಳ್ಯ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋಧ್ ಶೆಟ್ಟಿ ಮೇನಾಲರುನಮ್ಮನ್ನಗಲಿದ ನವೀನ್ ರೈ ಮೇನಾಲ ರವರು...