- Tuesday
- May 20th, 2025
ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇದರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದ ಅಡಿಯಲ್ಲಿ 2.5 ಎನ್.ವಿ.ಜಿ ಐ-ಮಿತ್ರ ಸುರತ್ಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ನಾಳೆ(ಮೇ.21) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ “ಕಣ್ಣಿನ ಉಚಿತ ತಪಾಸಣಾ ಶಿಬಿರ” ನಡೆಯಲಿದ್ದು,...

ಆಡಳಿತ ಮಂಡಳಿ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ಹನಿ ಬೈಟ್ ನ ಲೋಕಾರ್ಪಣಾ ಸಮಾರಂಭವು ಮೇ.23 ರಂದು ನಡೆಯಲಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ...

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ.21 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವ ಕಾರಣ ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದ ಬೆನ್ನಲ್ಲೇ ಸುಳ್ಯ ಹಾಗೂ ಕಡಬ ತಾಲೂಕಿನ ಹಲವೆಡೆ ಕಳೆದ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು,...