Ad Widget

ಬಿಡುಗಡೆಯ ಹೊಸ್ತಿಲಲ್ಲಿ ನನ್ನ ಮೊದಲ ಕವನ ಸಂಕಲನ “ಜೀವನಯಾನ”

✍️ಉಲ್ಲಾಸ್ ಕಜ್ಜೋಡಿ “ನಾವು ಮಾಡಬೇಕೆಂದಿರುವ ಪ್ರತಿಯೊಂದು ಕೆಲಸಗಳಿಗೂ ಕೂಡ ಸಮಯ-ಸಂದರ್ಭಗಳು ಕೂಡಿ ಬರಬೇಕು” ಎನ್ನುವ ಮಾತಿದೆ. ಅದೇ ರೀತಿ ಕಳೆದ ಐದು ವರ್ಷಗಳಿಂದ “ಅಮರ ಸುದ್ದಿ ವಾರಪತ್ರಿಕೆಯಲ್ಲಿ” ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿರುವ ನಾನು ನನ್ನ “ತಂದೆ-ತಾಯಿ” ಹಾಗೂ “ಅಮರ ಸುದ್ದಿ ಪತ್ರಿಕೆಯ ಪ್ರಧಾನ ಸಂಪಾದಕರು” ಹಾಗೂ “ಓದುಗರಾದ ನಿಮ್ಮೆಲ್ಲರ” ಪ್ರೋತ್ಸಾಹದೊಂದಿಗೆ ಹವ್ಯಾಸಿ ಬರಹಗಾರನಾಗಿ ಪುಟ್ಟ ಪುಟ್ಟ ಕವನ...

ಸುಬ್ರಹ್ಮಣ್ಯ: ಕಾಲೇಜಿನಲ್ಲಿ ಸೀಟ್‌ಗಳ ಕೊರತೆ ನೀಗಿಸಲು ಮುಜರಾಯಿ ಸಚಿವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮನವಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿಗೆ ಪ್ರವೇಶ ಬಯಸಿ ನೂರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗದೆ ನಿರಾಸೆಯಾಗಿದ್ದರು.ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲು ಮತ್ತು ಸೀಟಿನ ಸಮಸ್ಯೆ ಬಗೆ ಹರಿಸಲು ಕಾಲೇಜಿನಲ್ಲಿ ಹೆಚ್ಚುವರಿ ವಿಭಾಗ ತೆರೆಯುವಂತೆ ಶ್ರೀ...
Ad Widget
error: Content is protected !!