Ad Widget

ಸುಬ್ರಹ್ಮಣ್ಯ: ಕಾಲೇಜಿನಲ್ಲಿ ಸೀಟ್‌ಗಳ ಕೊರತೆ ನೀಗಿಸಲು ಮುಜರಾಯಿ ಸಚಿವರಿಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮನವಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿಗೆ ಪ್ರವೇಶ ಬಯಸಿ ನೂರಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದರೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗದೆ ನಿರಾಸೆಯಾಗಿದ್ದರು.ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲು ಮತ್ತು ಸೀಟಿನ ಸಮಸ್ಯೆ ಬಗೆ ಹರಿಸಲು ಕಾಲೇಜಿನಲ್ಲಿ ಹೆಚ್ಚುವರಿ ವಿಭಾಗ ತೆರೆಯುವಂತೆ ಶ್ರೀ...
error: Content is protected !!