- Thursday
- May 22nd, 2025

ಪುತ್ತೂರು: ಜಿಎಲ್ ಆಚಾರ್ಯ ಜ್ಯುವೆಲ್ಲರ್ನ ಸ್ವರ್ಣಧಾರ ಎಂಬ ಚಿನ್ನಾಭರಣದ ಉಳಿತಾಯ ಯೋಜನೆಯನ್ನು ಗುರವಾರದಂದು (ಮೇ.22) ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುತ್ತೂರಿನ ಲಕ್ಷ್ಮೀ ಹೊಟೇಲ್ ಮಾಲಕರ ಸೊಸೆ ಹಾಗೂ ಸೂರತ್ನಲ್ಲಿ ಹೊಟೇಲ್ ಉದ್ಯಮಿಯಾಗಿರುವ ಮಾನಸ ಪ್ರವೀಣ ಮತ್ತು ಬಿಎಸ್ಎನ್ಎಲ್ನ ನಿವೃತ್ತ ಉದ್ಯೋಗಿ ಶ್ರೀಲಕ್ಷ್ಮೀಶ ಪಾರ್ಲ ಅವರು ಮಾಸಿಕ ಕಂತುಗಳ ಈ ವಿಶೇಷ ಯೋಜನೆಯನ್ನು ಉದ್ಘಾಟಿಸಿದರು....

ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘ (Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ ನಡೆಯುವ...

ಅರಂತೋಡು ಗ್ರಾಮ ಪಂಚಾಯತ್ ನ ಎನ್.ಆರ್. ಎಲ್. ಎಂ. ನೂತನ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ ಮೇ.21 ರಂದು ನಡೆಯಿತು. ಸುಳ್ಯ ಶಾಸಕರಾದ ಮಾನ್ಯ ಕುl ಭಾಗೀರಥಿ ಮುರುಳ್ಯ ರವರು ಗುದ್ದಲಿಪೂಜೆ ನೆರವೇಸಿದರು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣಕ್ಕೆ ಅವಶ್ಯಕತೆ ಇರುವ ಪಾಕ ಶಾಲೆ ನಿರ್ಮಾಣಕ್ಕೆ ರೂ 5ಲಕ್ಷ...

ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘ (Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ ನಡೆಯುವ...