- Saturday
- May 24th, 2025

ಸುಬ್ರಹ್ಮಣ್ಯ ಮೇ 24: ಬಿಳಿನೆಲೆ ಕೈಕಂಬ ಯುವಕ ಮಂಡಲದ ನೂತನ ಕಟ್ಟಡ ಯುವಸೌಧದ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಸಮಾರಂಭವು ಮೇ 25 ರವಿವಾರದಂದು ಜರಗಲಿರುವುದು. ಬೆಳಿಗ್ಗೆ ನೂತನ ಕಟ್ಟಡದ ಉದ್ಘಾಟನೆಯನ್ನು ನಿವೃತ್ತ ಬ್ಯಾಂಕ್ ಅಧಿಕಾರಿ ಲೀಲಾವತಿ ದೇವರಾಜ್ ಮುದ್ದಾಜೆ ವೆಂಕಟಪುರ ಇವರು ನೆರವೇರಿಸಲಿರುವರು. ಸಂಜೆ ಸುವರ್ಣ ಮಹೋತ್ಸವ ಸಭಾ ಕಾರ್ಯಕ್ರಮ ನಡೆಯಲಿದ್ದು ತದನಂತರ ಪುಟಾಣಿ...

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ....