Ad Widget

ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿಯ ಬಹುಮಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ. ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಪ್ರದೀಪ್ ಕುಮಾರ್ ಡಿ ಎಂ ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ ಪಿ ಎಚ್ ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್ ನಲ್ಲಿ ಇದ್ದಾರೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!