- Friday
- May 30th, 2025

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ ಕೃಷಿ ಸಲಕರಣೆ, ಗೃಹೋಪಯೋಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಹಾಗೂ ಸಾಲಮೇಳ ಕಾರ್ಯಕ್ರಮವು ಯುವಕ ಮಂಡಲ ಮಡಪ್ಪಾಡಿ ಇದರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎನ್.ಟಿ. ಹೊನ್ನಪ್ಪ, ಕೃಷಿಕರು ಹಾಗೂ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಉದ್ಘಾಟಿಸಿ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿನಯ್ ಕುಮಾರ್ ಮುಳುಗಾಡು...

ಕುಕ್ಕೆ ಸುಬ್ರಹ್ಮಣದ ಕುಮಾರಧಾರ ಸ್ನಾನ ಘಟ್ಟಕ್ಕೆ ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ ಹಾಗೂ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮೇ.,27 ರಂದು ಭೇಟಿ ನೀಡಿದ್ದುವಿಪರೀತ ಮಳೆ ಬರುತ್ತಿರುವ ಕಾರಣ ಸ್ನಾನ ಘಟ್ಟ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ನಾನ ಘಟ್ಟ ಕ್ಕೆ ಭಕ್ತರು ಇಳಿಯದಂತೆ ತಹಶಿಲ್ದಾರ್ ಆದೇಶ ಮಾಡಿರುವುದಾಗಿ ವರದಿಯಾಗಿದೆ. ಹೊಸ ಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು ಅದರ...

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ಹಲವಾರು ವರ್ಷಗಳಿಂದ ಭಕ್ತರಿಗೆ ಮದ್ಯಾಹ್ನ ಮತ್ತು ರಾತ್ರಿ ಅನ್ನದಾಸೋಹ ಭೋಜನ ಪ್ರಸಾದದ ವ್ಯವಸ್ಥೆ ಜಾರಿಯಲ್ಲಿದ್ದು, ಇದೀಗ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಿಗ್ಗಿನ ಉಪಹಾರ ಪ್ರಸಾದದ ವ್ಯವಸ್ಥೆಯನ್ನು ಮೇ.30 ರಂದು ಪೂರ್ವಾಹ್ನ 8:00 ಗಂಟೆಗೆ ವಿದ್ಯುಕ್ತವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು...