- Saturday
- March 7th, 2026
ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನಲೆಯಲ್ಲಿ ದು:ಖವನ್ನು ಸಹಿಸಿಕೊಳ್ಳಲಾಗದೆ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 28ರಂದು ಬಾಳಿಲದಿಂದ ವರದಿಯಾಗಿದೆ. ಬಾಳಿಲ ಬೊಮ್ಮಣಮಜಲು ಎಂಬಲ್ಲಿನ ನಿವಾಸಿ ಬಾಲಕೃಷ್ಣ ಎಂಬವರ ಆರು ತಿಂಗಳ ಪುತ್ರಿ ಕೆಲದಿನಗಳ ಹಿಂದೆ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿತ್ತು. ಇದರಿಂದ ನೊಂದ ಮಗುವಿನ ತಂದೆ ಬಾಲಕೃಷ್ಣರು ಮೇ. 28 ರಂದು ರಾತ್ರಿ ಮನೆ ಬಳಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ...
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಗಣ್ಯರ ಸಮ್ಮುಖದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣ ಕಾರ್ಯ...
