Ad Widget

ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕೆಂದು ಬೇಡಿಕೆ ಈಡೇರಿಸಿದ ಕೊರಗಜ್ಜ – ಮೇ.17ರಂದು ಕೊರಂಬಡ್ಕ ಕೊರಗಜ್ಜ ದೈವಸ್ಥಾನದಲ್ಲಿ ನೇಮೋತ್ಸವ – ಆಮಂತ್ರಣ ಬಿಡುಗಡೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ದೇಶದ ಚುಕ್ಕಾಣಿ ಹಿಡಿಯಬೇಕೆಂದು ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಯನಗರ ಬೂತ್ ಸಮಿತಿಯವರು ಕೊರಂಬಡ್ಕ ಕೊರಗಜ್ಜ ಸಾನಿಧ್ಯದಲ್ಲಿ ಹರಕೆ ಹೇಳಿಕೊಂಡಿದ್ದು, ಆ ಪ್ರಕಾರ ಮೇ.17ರಂದು ಕೊರಗಜ್ಜ ದೈವದ ನೇಮೋತ್ಸವ ಕಾರ್ಯ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಮೇ.3ರಂದು ಕೊರಂಬಡ್ಕ ದೈವಸ್ಥಾನದ ವಠಾರದಲ್ಲಿ ನಡೆಯಿತು. ಕೊರಂಬಡ್ಕ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ,ಗುಳಿಗ...

ನನ್ನೊಳಗಿನ “ನೀನು”

ನನ್ನೊಳಗಿನ ಮಾತುಗಳಿಗೆ ನೀ ಕಿವಿಯಾಗುವೆಯಾ, ನನ್ನೊಳಗಿನ ನೋವುಗಳಿಗೆ ನೀ ಔಷಧಿಯಾಗುವೆಯಾ…!?ನೊಂದ ನನ್ನಯ ಬದುಕಿಗೆ ನೀ ನೆಮ್ಮದಿಯ ತರುವೆಯಾ, ಬಂಧಿಯಾಗಿರುವ ನನ್ನೊಳಗಿನ ಕನಸುಗಳಿಗೆ ನೀ ಹೊಸ ರೆಕ್ಕೆಗಳ ಕಟ್ಟುವೆಯಾ…!?ಖುಷಿಯಿಂದಿದ್ದಾಗ ಜೊತೆ ನಡೆದು-ಕಷ್ಟಕ್ಕೆ ಬಿದ್ದಾಗ ಕೈ ಬಿಟ್ಟು ಹೋದವರ ಮಧ್ಯೆ ನೀ ಕೊನೆಯವರೆಗೂ ನನ್ನೊಂದಿಗೆ ನಿಲ್ಲುವೆಯಾ, ನನ್ನ ಬದುಕು ಹೇಗಿದ್ದರೂ-ಹೇಗಾದರೂ ಪ್ರತಿಕ್ಷಣವೂ ನೀ ನನ್ನೊಂದಿಗೆ ಸಾಗುವೆಯಾ, ನನಗಾಗಿ ಬದುಕುವೆಯಾ…!?ನನ್ನೊಡಲ...
Ad Widget

ಕೊಲ್ಲಮೊಗ್ರು : ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ಏ.30 ರಿಂದ ಮೇ.01 ರವರೆಗೆ ನಡೆಯಿತು.ಏ.30 ರಂದು ಭಂಢಾರ ಬರುವುದು ಹಾಗೂ ಮೇ.01 ರಂದು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ನಡೆಯಿತು.ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ ಹಾಗೂ ಮುಳ್ಳುಬಾಗಿಲು ಬೈಲಸ್ಥರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್...

ವಿಶ್ವ ನಗು ದಿನ- ಮೇ 4

ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ...

ಹತ್ಯಾಕಾಂಡದಲ್ಲಿ ಬಲಿಯಾದ ಪ್ರವಾಸಿಗರಿಗೆ ಅಮ್ಮನ್ ಸೊಸೈಟಿ ವತಿಯಿಂದ ಶ್ರದ್ಧಾಂಜಲಿ

ಕಲ್ಲುಗುಂಡಿಯ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಓೕಪರೇಟಿವ್ ಸೊಸೈಟಿ ವತಿಯಿಂದ ಕಾಶ್ಮೀರದಲ್ಲಿ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡ ದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಅರ್ಪಿಸಿದರು.‌ನಿವೃತ್ತ ಯೋದ ನವೀನ್ ಸಂಪಾಜೆ ಆಗಮಿಸಿ ತಮ್ಮ ಸೇವಾ ಅನುಭವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎಸ್ ಎಸ್ ಎಲ್ ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಜ್ಞಾನದೀಪದಲ್ಲಿ ಪರೀಕ್ಷೆ -2ರ ಸಿದ್ಧತಾ ತರಗತಿ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ 2ರ ಸಿದ್ಧತಾ ತರಗತಿಗಳು ಮೇ.5ರಿಂದ ಆರಂಭಗೊಳ್ಳಲಿದೆ. ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಎಲ್ಲಾ ವಿಷಯಗಳಿಗೆ ಅನುಭವಿ ಶಿಕ್ಷಕರಿಂದ ತರಗತಿ ನಡೆಯಲಿದೆ. ಇಲ್ಲಿ 2024-25ನೇ ಸಾಲಿನಲ್ಲಿ ದೈನಂದಿನ ಟ್ಯೂಷನ್ ತರಗತಿಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಎಸ್ ಎಸ್...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಮೂವರು ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್. ಸ್ಕಾಲರ್ ಶಿಪ್ ಗೆ ಆಯ್ಕೆ

8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುವ ಎನ್.ಎಂ.ಎಂ.ಎಸ್. ಸ್ಕಾಲರ್ ಶಿಪ್ ಪರೀಕ್ಷೆಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಅಮರಮೂಡ್ನೂರು ಗ್ರಾಮದ ಕುಂಟಿಕಾನ ಮನೆ ಸತೀಶ್ ಆಚಾರ್ಯ ಮತ್ತು ಪುಣ್ಯ ದಂಪತಿಗಳ ಪುತ್ರಿ ವಿನಮ್ರ ಕೆ. ಎಸ್., ಕುಂಟಿಕಾನ ಮನೆ ಚಂದ್ರಶೇಖರ ಮತ್ತು ಗೀತಾ ದಂಪತಿಗಳ ಪುತ್ರ ಅಕ್ಷಯ್ ಕೆ.ಸಿ., ಕುಕ್ಕುಜಡ್ಕ ಮನೆ ರಾಘವ ಆಚಾರ್ಯ...

ರಜತ ಸಂಭ್ರಮದಲ್ಲಿ ಜಟ್ಟಿಪಳ್ಳ ಮಾನಸ ಮಹಿಳಾ ಮಂಡಲ – ಮೇ 10 ಹಾಗೂ 11 ರಂದು ಬೆಳ್ಳಿ ಹಬ್ಬ ಆಚರಣೆ

ಸುಳ್ಯ: ಜಟ್ಟಿಪಳ್ಳದ ಮಾನಸ ಮಹಿಳಾ ಮಂಡಲದ ಬೆಳ್ಳಿ ಹಬ್ಬ ಆಚರಣೆ 'ರಜತ ಸಂಭ್ರಮ' ಮೇ.10 ಮತ್ತು 11 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ನಡೆಯಲಿದೆ ಎಂದು ಮಾನಸ ಮಹಿಳಾ ಮಂಡಲದ ಅಧ್ಯಕ್ಷೆ ಚಿತ್ರಲೇಖ ಮಡಪ್ಪಾಡಿ ಮತ್ತು ಬೆಳ್ಳಿಹಬ್ಬ ಆಚರಣಾ ಸಮಿತಿಯ ಅಧ್ಯಕ್ಷೆ ಚಂದ್ರಾಕ್ಷಿ ಜೆ ರೈ ತಿಳಿಸಿದ್ದಾರೆ. ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ...

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆ 79 ಶೇ. ಫಲಿತಾಂಶ

2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆ 79 ಶೇ. ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 19 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಉತ್ತೀರ್ಣರಾಗಿ 79% ಫಲಿತಾಂಶ ದಾಖಲಿಸಿದೆ. ಅಖಿಲ ಎಂ (584) D/O ಸುಬ್ರಹ್ಮಣ್ಯ ಎ ಮತ್ತು ಪ್ರಿಯಾ ಎಂ ದುಗ್ಗಲಡ್ಕ, ಫಾತಿಮತ್ ಜೆಝಿಲ (581) D/O ಮೊಹಮ್ಮದ್...

ಅರಂತೋಡು : ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ – ಸವಾರನಿಗೆ ಗಂಭೀರ ಗಾಯ

ಮಾಣಿ ಮೈಸೂರು ಹೆದ್ದಾರಿಯ ಅರಂತೋಡು ಸಮೀಪ ವೈಎಂಕೆ ಎಂಬಲ್ಲಿ ಕಾರೊಂದು ಬೈಕ್ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಇದೀಗ ನಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬೈಕ್ ಸವಾರ ಅರಂತೋಡಿನ ನಿತಿನ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!