Ad Widget

ಎಸ್ ಎಸ್ ಎಲ್ ಸಿ ಬೆಳ್ಳಾರೆ ಜ್ಞಾನದೀಪ ಸಂಸ್ಥೆಗೆ ಉತ್ತಮ ಫಲಿತಾಂಶ

8-9ನೇ ತರಗತಿಯಲ್ಲಿ ಅನುತ್ತೀರ್ಣರಾಗಿ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಐದು ವಿದ್ಯಾರ್ಥಿಗಳ ಪೈಕಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 80 ಫಲಿತಾಂಶ ದಾಖಲಾಗಿದೆ. ಶ್ರಾವ್ಯ ಎನ್ ಎಂ (424), ಪ್ರಸ್ತಿ ಬಿ ಎಸ್ (374), ಗಗನ್...

ಕಲ್ಲುಗುಂಡಿ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪರಿಣಿತ.ಹೆಚ್.ಆರ್ ಗೆ ಎಸ್.ಎಸ್.ಎಲ್.ಸಿ ಯಲ್ಲಿ 616 ಅಂಕ

ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸವೇರಪುರ ಆಂಗ್ಲ ಮಾಧ್ಯಮ ಶಾಲೆ ಕಲ್ಲುಗುಂಡಿ ಇಲ್ಲಿನ ವಿದ್ಯಾರ್ಥಿನಿ ಪರಿಣಿತ.ಹೆಚ್.ಆರ್ 616 ಅಂಕಗಳನ್ನು ಗಳಿಸಿದ್ದಾರೆ.ಇವರು ಚೆಂಬು ಗ್ರಾಮದ ಕೃಷಿಕರಾದ ಹೊಸೂರು ರವಿರಾಜ್ ಹಾಗೂ ಶ್ರೀಮತಿ ಸಂಗೀತ ದಂಪತಿಗಳ ಪುತ್ರಿ.(ವರದಿ : ಉಲ್ಲಾಸ್ ಕಜ್ಜೋಡಿ)
Ad Widget

ಎಸ್.ಎಸ್.ಎಲ್.ಸಿ ಫಲಿತಾಂಶ : ಹರಿಹರ ಪಳ್ಳತ್ತಡ್ಕ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಹರಿಹರ ಪಳ್ಳತ್ತಡ್ಕ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.ಇಲ್ಲಿ ಮೂವರು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಮೂವರು ಕೂಡ ತೇರ್ಗಡೆ ಹೊಂದಿದ್ದು, ಲಿಶ್ಮಿತಾ.ಕೆ 560 ಅಂಕ, ಚೈತನ್ಯ.ಪಿ 445 ಅಂಕ, ಸಿಂಚನಾ.ಕೆ.ಯು 410 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಕೊಲ್ಲಮೊಗ್ರದ ಮಿಥುನ್ ಕುಮಾರ್ ಸೋನ

ಕೊಲ್ಲಮೊಗ್ರದ ಮಿಥುನ್ ಕುಮಾರ್ ಸೋನ ರವರು ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡುವ ಮೂಲಕ ಮಾದರಿಯಾಗಿದ್ದು, ಸುಳ್ಯದ ಅಮೃತಗಂಗಾ ಸಮಾಜಸೇವಾ ಸಂಸ್ಥೆಯ ಅಮೃತಕೇಶ ಕೂದಲು ದಾನ ಅಭಿಯಾನದ ಮೂಲಕ ಈ ಸೇವಾ ಕಾರ್ಯಕ್ಕೆ ಮುಂದಾದ ಮಿಥುನ್ ಕುಮಾರ್ ಸೋನ ರವರು ಕಳೆದ ಮೂರು ವರ್ಷಗಳಿಂದ ತನ್ನ ಕೂದಲನ್ನು ಬೆಳೆಸಿ ಆರೈಕೆ ಮಾಡಿದ್ದು, ಅಮೃತಗಂಗಾ ಸಮಾಜಸೇವಾ ಸಂಸ್ಥೆಯ ಮೂಲಕ...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶೇ. 90.32% ಫಲಿತಾಂಶ

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಗೆ ಶೇ. 90.32% ಫಲಿತಾಂಶ ದಾಖಲಾಗಿದೆ. ಒಟ್ಟು 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 28 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.ಕುಕ್ಕುಜಡ್ಕದ ರಾಘವ ಕೆ ಮತ್ತು ಸುಶೀಲ ಪಿ ದಂಪತಿಯ ಪುತ್ರಿ ಗೌತಮಿ ಆರ್ ಕೆ(575), ಕುಕ್ಕುಜಡ್ಕದ ಕೇನಡ್ಕ ನಾರಾಯಣ ಪಾಟಾಳಿ ಮತ್ತು ನಳಿನಾಕ್ಷಿ ಎಸ್ ದಂಪತಿಯ ಪುತ್ರಿ ಶರಣ್ಯ ಕೆ ಎನ್...

ಅಂಗ ವೈಕಲ್ಯದ ನಡುವೆ ಎಸ್.ಎಸ್.ಎಲ್.ಸಿ. ಯಲ್ಲಿ ಸಾಧನೆ ಮಾಡಿದ ತಶ್ವಿನ್

ಅಂಗ ವೈಕಲ್ಯದ ನಡುವೆ ಎಸ್.ಎಸ್.ಎಲ್.ಸಿ. ಯಲ್ಲಿ ತಶ್ವಿನ್ ಉತ್ತಮ ಸಾಧನೆ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಕಿನ್ನಿಗೋಳಿಯ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತಶ್ವಿನ್ ಎಸ್.ಎಸ್.ಎಲ್.ಸಿ.ಯಲ್ಲಿ 606 ಅಂಕ ಪಡೆದಿದ್ದಾನೆ. ತಶ್ವಿನ್ ಗೆ ಕಾಲಿನ ಸಮಸ್ಯೆಯಿದ್ದು ಎಲ್ಲರಿಗಿಂತ ಕಡಿಮೆ ಎತ್ತರವಿದ್ದರೂ ಉತ್ತಮ ಸಾಧನೆಯ ಮೂಲಕ ಎತ್ತರಕ್ಕೇರಿದ್ದಾನೆ. ಈತ ನಾಲ್ಕೂರು ಗ್ರಾಮದ ಕುಕ್ಕುಜೆ...

ಎಸ್ಸೆಸ್ಸೆಲ್ಸಿ ಫಲಿತಾಂಶ: ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಉತ್ತಮ್.ಕೆ ರಾಜ್ಯಕ್ಕೆ 10ನೇ ರ‌್ಯಾಂಕ್

2024-25 ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಘೋಷಣೆಯಾಗಿದ್ದು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಉತ್ತಮ್.ಕೆ 616 ಅಂಕ ಗಳಿಸಿ ರಾಜ್ಯಕ್ಕೆ 10ನೇ ರ‌್ಯಾಂಕ್ ಗಳಿಸಿದ್ದಾರೆ. ಒಟ್ಟು 72 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 14 ಡಿಸ್ಟಿಂಕ್ಷನ್, 34 ಪ್ರಥಮ ದರ್ಜೆ,13 ದ್ವಿತೀಯ ದರ್ಜೆ ಹಾಗೂ 08 ತೃತೀಯ ದರ್ಜೆಯೊಂದಿಗೆ 69 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಂಸ್ಥೆಗೆ 95.83%...

ಎಸ್ಸೆಸ್ಸೆಲ್ಸಿ ಫಲಿತಾಂಶ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಪ್ರೌಢಶಾಲಾ ವಿಭಾಗ 78% ಫಲಿತಾಂಶ

2024-25 ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಘೋಷಣೆಯಾಗಿದ್ದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರೌಢಶಾಲಾ ವಿಭಾಗವು 78% ಫಲಿತಾಂಶ ದಾಖಲಾಗಿದೆ. ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮದಿಂದ ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 7 ವಿದ್ಯಾರ್ಥಿಗಳು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಅನ್ವಿತ್. ಎಂ.ವಿ 565, ಕೃತಿಕಾ 562,ಬೃಂದಾ ಎಂ.ವಿ...

ರಾಜ್ಯಕ್ಕೆ ತೃತೀಯ ರಾಂಕ್ ಪಡೆದ ರೋಟರಿ ಪ್ರೌಢಶಾಲಾ ವಿದ್ಯಾರ್ಥಿ ವೇದಾಂತ್ ಕೆ.ಎಸ್.

ಇಂದು ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ರೋಟರಿ ಪ್ರೌಢಶಾಲಾ ವಿದ್ಯಾರ್ಥಿ ವೇದಾಂತ್ ಕೆ ಎಸ್ 625 ರಲ್ಲಿ 623 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಮೂರನೇ ರ‌್ಯಾಂಕ್ ಪಡೆದಿರುತ್ತಾನೆ. ಈತ ಕೋಲ್ಚಾರಿನ ಶ್ರೀಮತಿ ಮಾಲತಿ ಕೆ ಮತ್ತು ಶ್ರೀ ಶಿವಪ್ರಸಾದ್ ಕೆ ಬಿ ಇವರ ಪುತ್ರ.

ರೋಟರಿ ಪ್ರೌಢಶಾಲಾ ಎಸ್ ಎಸ್ ಎಲ್ ಸಿ ಫಲಿತಾಂಶ -98.4%

ಇಂದು ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ರೋಟರಿ ಪ್ರೌಢಶಾಲೆಯ 63 ವಿದ್ಯಾರ್ಥಿಗಳ ಪೈಕಿ 44 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 29 ವಿದ್ಯಾರ್ಥಿಗಳು 90 ಶೇಕಡಾಕ್ಕಿಂತ ಅಧಿಕ ಅಂಕ ಪಡೆದು ಎ ಪ್ಲಸ್ ದರ್ಜೆ ಗಳಿಸಿಕೊಂಡಿದ್ದಾರೆ ಹಾಗೂ 18 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.623 ಅಂಕಗಳಿಸಿದ ವೇದಾಂತ್ ಕೆ...
Loading posts...

All posts loaded

No more posts

error: Content is protected !!