- Tuesday
- June 3rd, 2025

ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯ ಸಹಶಿಕ್ಷಕರಾದ ಕೆ.ಕೆ ವೆಂಕಟ್ರಮಣ ಕೊಪ್ಪಡ್ಕ ರವರು ಸೇವಾ ನಿವೃತ್ತಿಯನ್ನು ಹೊಂದಿದ್ದು, ಸುಧೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಕಲ್ಮಕಾರು ಗ್ರಾಮದ ಕೊಪ್ಪಡ್ಕ ದಿ| ಕುಶಾಲಪ್ಪ.ಕೆ.ಎಸ್ ಹಾಗೂ ದಿ| ಹೊನ್ನಮ್ಮ ದಂಪತಿಗಳ ಪುತ್ರ.ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ ಶಾಲೆ ಕಲ್ಮಕಾರು ಇಲ್ಲಿ ಪಡೆದಿದ್ದು, ಪ್ರೌಢಶಾಲಾ ಶಿಕ್ಷಣವನ್ನು...

ಸುಬ್ರಹ್ಮಣ್ಯ ಮೇ 30 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಛಾಯಾ ಮಾನಸ ಗಿಡಗಳನ್ನು ವಿತರಣೆ ಮಾಡಲಾಯಿತು. ಛಾಯಾ ಮಾನಸ ಪ್ಲಾಂಟ ಗಳನ್ನು ಮಾಡುವುದರಿಂದ ಇದರ ಪ್ರಾಮುಖ್ಯತೆ ಏನೆಂದರೆ ಇದರಲ್ಲಿ ಮ್ಯಾಗ್ನಿಷಿಯಮ್, ಕ್ಯಾಲ್ಸಿಯಂ ಹಾಗೂ ಕಬ್ಬಿನಾಂಶಗಳಿರುತ್ತವೆ. ಇದು ಡಯಾಬಿಟಿಸ್ ರೋಗಿಗಳಿಗೆ ಅತ್ಯುತ್ತಮವಾದ ಔಷಧ. ಅಲ್ಲದೆ ಇದರಲ್ಲಿ ರೋಗ ನಿರೋಧಕ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಮೇ 30ರಂದು 2024 -25ನೇ ಎಸ್ ಎಸ್ ಎಲ್ ಸಿ ಬ್ಯಾಚಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ( ರಿ.) ಬಾಳಿಲ ಇದರ ಅಧ್ಯಕ್ಷರಾದ ಯು ರಾಧಾಕೃಷ್ಣರಾವ್ ವಹಿಸಿದ್ದರು. ರಾಜ್ಯಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ ಉತ್ತಮ್ ಕೆ ಇವರನ್ನು ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆಯ ಹಿರಿಯ...