
ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ರಸ್ತೆಗೆ ಬಾಗಿ ಮರವೊಂದು ಅಪಾಯ ಆಹ್ವಾನಿಸುತ್ತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿರುವ ಮರವನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಅಮರ ಸುದ್ದಿ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಆರಣ್ಯ ಇಲಾಖೆ ಅಪಾಯ ಅಹ್ವಾನಿಸುತ್ತಿದ್ದ ಮರವನ್ನು ತೆರಗೊಳಿಸಿದ್ದಾರೆ
