- Saturday
- March 7th, 2026
2025-26ನೇ ಸಾಲಿನ ಪ್ರಾಂತ್ಯ 8ರ ವಲಯ 1ರ ವಲಯಾಧ್ಯಕ್ಷರಾಗಿ ದಿಲೀಪ್ ಬಾಬ್ಲುಬೆಟ್ಟು ಆಯ್ಕೆಯಾಗಿದ್ದಾರೆ ಜಿಲ್ಲೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಪಂಜ ಲಯನ್ಸ್ ಸಂಸ್ಥೆಯ ಅತ್ಯಂತ ಕ್ರಿಯಾಶೀಲ ಸದಸ್ಯ,ಪೂರ್ವಾಧ್ಯಕ್ಷ,ನ್ಯಾಯವಾದಿ ದಿಲೀಪ್ ಬಾಬ್ಲುಬೆಟ್ಟು ಇವರನ್ನು ಜಿಲ್ಲಾ ರಾಜ್ಯಪಾಲರಾದ ಕುಡ್ಲಿ ಅರವಿಂದ ಶೆಣೈ ಇವರು ಪ್ರಾಂತ್ಯ 8ರ ವಲಯ 1ರ ವಲಯ ಅಧ್ಯಕ್ಷರಾಗಿ ಮುಂದಿನ ಲಯಸ್ಟಿಕ್ ವರ್ಷಕ್ಕೆ ನಿಯುಕ್ತಿಗೊಳಿಸಿರುತ್ತಾರೆ. ಈಗಾಗಲೇ ಮಂಗಳೂರ...
ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಇವರ ವತಿಯಿಂದ ಜೂ.04 ರಂದು ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್-ಪೆನ್ಸಿಲ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕ್ರೀಡಾ ಸಂಘದ ಅಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿ ದೀಕ್ಷಿತ್ ದೊಡ್ಡಕಜೆ, ಸದಸ್ಯರಾದ ದಯಾನಂದ ಪರಮಲೆ, ಮನೀಶ್ ಗುಂಡಿಹಿತ್ಲು, ಹರ್ಷಿತ್, ಶಾಲಾ ಮುಖ್ಯಶಿಕ್ಷಕರಾದ ದೇವಕಿ...
ಸುಬ್ರಹ್ಮಣ್ಯ ಜೂನ್ 3: ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ ಮಂಗಳವಾರ ಸುಬ್ರಮಣ್ಯದ ಬಿ ಸಿ ಎಂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವರು.ಮಂಗಳವಾರ ಬೆಳಿಗ್ಗೆ ಬೆಂಗಳೂರಿಂದ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ...
ಸುಬ್ರಹ್ಮಣ್ಯ ಜೂನ್ 3: ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷ ದಿl ಕುಮಾರ ನಾಯರ್ ಅವರ ಜನ್ಮದಿನದ ಅಂಗವಾಗಿ ಸ್ಥಾಪಕರ ದಿನಾಚರಣೆಯನ್ನು ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಜೂ.3...
ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಬೆಂಗಳೂರಿನ ಫ್ಲೋರಿಡಾ ಶಿಕ್ಷಣ ಸಂಸ್ಥೆಯ ಸಿಲ್ವರ್ ಜುಬಿಲಿ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ನವೀನ್ ರವರಿಗೆ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 2025ರ...
