Ad Widget

ಸುಬ್ರಹ್ಮಣ್ಯ : ವಿಶ್ವಪರಿಸರ ದಿನಾಚರಣೆ – ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.‌ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಖ್ಯಾತ ಪರಿಸರ ತಜ್ಞ, ಪರಿಸರ ಪ್ರೇಮಿ ,ಪ್ರಸ್ತುತ ವೈಲ್ಡ್ ಲೈಫ್ ಕ್ರೈಂ ಕಂಸರ್ವೇಶನ್ ನ ಸದಸ್ಯರಾದ ಭುವನೇಶ್ ಕೈಕಂಬ ಆಗಮಿಸಿ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಕೂಡ ಆಗಮಿಸಿದ್ದರು. ಇಬ್ಬರನ್ನು ಕೂಡ ಶಾಲವತಿಯಿಂದ ಸನ್ಮಾನಿಸಲಾಯಿತು...

ಪರಿಸರದ ಪರಿಸ್ಥಿತಿ ಅಶುದ್ಧತೆಯಾಗಿದೆಯೇ ಇಂದು..?

✍️ ಕಿಶನ್ ಎಂ. ಪೆರುವಾಜೆ ಪ್ರತಿದಿನವೂ ಪರಿಸರ ದಿನಾಚರಣೆ ಮಾಡುವಂತಹ ಕಾಯಕ ನಮ್ಮಿಂದಾಗಬೇಕಿದೆ. ಪ್ರಸ್ತುತ ಸನ್ನಿವೇಶದಲ್ಲಿ ಶುದ್ಧ ಪರಿಸರದ ಮಹತ್ವದ ಅರಿವು ಜನತೆಗೆ ನೀಡಬೇಕಾಗಿದೆ. ಇಂದಿನ ಪರಿಸರದ ವ್ಯವಸ್ಥೆ ಬಿಗಡಾಯಿಸಿದೆ. ಅಭಿವೃದ್ಧಿಯ ನೆಪದಲ್ಲಿ ದಿನೇ ದಿನೇ ಪರಿಸರ ನಾಶವಾಗುತ್ತಿದ್ದು ಇದರಿಂದ ಪರಿಸರದಲ್ಲಿ ಅಸಮತೋಲನುಂಟಾಗಿ ಅತಿವೃಷ್ಟಿ, ಅನಾವೃಷ್ಟಿಗಳು ಎದುರಾಗಿರುವುದನ್ನು ಕಾಣಬಹುದಾಗಿದೆ. ಇಂದು ಪ್ರಗತಿ ಎಷ್ಟೇ ಮುಂಚೂಣಿಯಲ್ಲಿದ್ದರೂ ಕೂಡ...
Ad Widget
error: Content is protected !!